![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ತಲೆಮರೆಸಿಕೊಂಡಿರುವ ಪೋಕ್ಸೋ ಪ್ರಕರಣದ ಆರೋಪಿಗೆ ಕೋರ್ಟಿಗೆ ಹಾಜರಾಗುವಂತೆ ಆರೋಪಿಗೆ ಆದೇಶ
Team Udayavani, Mar 7, 2024, 9:35 PM IST
![ತಲೆಮರೆಸಿಕೊಂಡಿರುವ ಪೋಕ್ಸೋ ಪ್ರಕರಣದ ಆರೋಪಿಗೆ ಕೋರ್ಟಿಗೆ ಹಾಜರಾಗುವಂತೆ ಆರೋಪಿಗೆ ಆದೇಶ](https://www.udayavani.com/wp-content/uploads/2024/03/17-2-620x372.jpg)
ವೇಣೂರು: ಪೋಕೊÕà ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
2015ರಲ್ಲಿ ಕುಕ್ಕೇಡಿ ಗ್ರಾಮದ ಆಸಿಮ್ ಉಳು¤ರು ಬಾಲಕಿಗೆ ದೈಹಿಕ ಕಿರುಕುಳ ನೀಡಿದ್ದ. ವೇಣೂರು ಠಾಣೆಯಲ್ಲಿ ಪ್ರಕರಣದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ವಾರಂಟ್ ಹೊರಡಿಸಿದರೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಮಾ. 30ರ ಒಳಗೆ ಹಾಜರಾಗುವಂತೆ ಉದ್ಘೋಷಣೆ ಹೊರಡಿಸಿ ಅದೇಶಿಸಿದೆ.
ವೇಣೂರು ಪೊಲೀಸರು ಉಧೊ^àಷಣೆಯ ಪ್ರತಿಯನ್ನು ಆರೋಪಿಯ ಮನೆ, ಕುಕ್ಕೇಡಿ ಬಸ್ ನಿಲ್ದಾಣ ಹಾಗೂ ಪಂಚಾಯತ್ ಕಚೇರಿಯ ನೋಟೀಸ್ ಬೋರ್ಡ್ಗಳಲ್ಲಿ ಅಂಟಿಸಿ ಆದೇಶ ಜಾರಿ ಮಾಡಿದ್ದಾರೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.