ನೀರಿಗೆ ಸಮಸ್ಯೆ ಆಗದಂತೆ ಕ್ರಮ: ರಾಜೇಶ್‌ ನಾೖಕ್‌


Team Udayavani, Jun 5, 2019, 6:00 AM IST

e-3

ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಅಧಿಕಾರಿಗಳ ಜತೆ ಚರ್ಚಿಸಿದರು.

ಬಂಟ್ವಾಳ: ಪುರಸಭೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನೇತ್ರಾವತಿ ನದಿ ಆಳ ಪ್ರದೇಶದ ನೀರನ್ನು ಪಂಪಿಂಗ್‌ ಮಾಡುವ ಮೂಲಕ ಜಕ್ರಿಬೆಟ್ಟು ಜ್ಯಾಕ್‌ವೆಲ್‌ಗೆ ಹರಿಸಿ ಅಲ್ಲಿಂದ ನೀರೆತ್ತುವ ಕ್ರಮ ಕೈಗೊಂಡಿದೆ. ನೀರು ಹರಿಯಲು ನದಿ ಪಾತ್ರದಲ್ಲಿ ತಡೆಯಾಗುವ ಶಿಲೆ ಮತ್ತು ಮರಳು ದಿನ್ನೆಯ ತಡೆ ತೆರವುಗೊಳಿಸುವ ಬಗ್ಗೆ ಪುರಸಭಾ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದ್ದಾರೆ. ಅವರು ಮಂಗಳವಾರ ನದಿಪಾತ್ರದ ಜಕ್ರಿಬೆಟ್ಟು ಪಂಪಿಂಗ್‌ ಸ್ಥಾವರ ವ್ಯಾಪ್ತಿಯಲ್ಲಿ ಸಂಚರಿಸಿ ನೀರಿನ ಆಳ ಪ್ರದೇಶದ ವೀಕ್ಷಣೆ, ನೀರೆತ್ತಲು ಮಾಡಿರುವ ಪ್ರಯತ್ನಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಸಮಸ್ಯೆ ಪರಿಹರಿಸಲು ಕ್ರಮ
ನದಿಯಲ್ಲಿ ನೀರ ಹರಿವು ನಿಲುಗಡೆ ಆಗಿದೆ. ಆದರೆ ಪುರಸಭೆಗೆ ಒಂದು ಹೊತ್ತಿನ ನೀರನ್ನು ಹರಿಸಲು ಪಂಪಿಂಗ್‌ ಕ್ರಮ ಕೈಗೊಂಡು ನೀರು ಒದಗಿಸುವ ಮೂಲಕ ಪರಿಹಾರ ಕಾಣಲಾಗಿದೆ. ಪುರಸಭಾ ಸದಸ್ಯ ಎ. ಗೋವಿಂದ ಪ್ರಭು ಅವರು ನದಿಯ ಆಳದಲ್ಲಿ ನಿಂತಿರುವ ನೀರನ್ನು ಪಂಪಿಂಗ್‌ ಮಾಡಿಸುವಲ್ಲಿ ಪ್ರಯತ್ನಿಸಿದ್ದು ಗಂಭೀರ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಂಡಿದ್ದಾಗಿ ತಿಳಿಸಿದರು.

ಈ ಉದ್ದೇಶಕ್ಕೆ ಕಳೆದ ಎರಡುವಾರ ಗಳಿಂದ ಸ್ವತಃ ನದೀಪಾತ್ರದಲ್ಲಿ ಪ್ರತೀದಿನ ಸಂಚರಿಸಿ ನೀರಿನ ಲಭ್ಯತೆಯ ಕುರಿತು ಗಮನಿಸಿ ಕ್ರಮ ಕೈಗೊಂಡಿದೆ. ಹಾಗಾಗಿ ಜಕ್ರಿಬೆಟ್ಟು ಸ್ಥಾವರ ಮೂಲಕ ನೀರನ್ನು ಒದಗಿಸುವಲ್ಲಿ ಒಂದಷ್ಟು ಪ್ರಯೋಜನ ಆಗಿದೆ ಎಂದರು. ಶಾಸಕರ ಜತೆಯಲ್ಲಿ ಸ್ವತಃ ಎ.ಸಿ. ರವಿಚಂದ್ರ ನಾಯಕ್‌ ಕೂಡಾ ನದಿಗುಂಟ ದಲ್ಲಿ ಸಂಚರಿಸಿ ಆಳ ಪ್ರದೇಶದಲ್ಲಿ ಇರುವಂತಹ ನೀರನ್ನು ಜಕ್ರಿಬೆಟ್ಟು ಪಂಪಿಂಗ್‌ ಮೂಲಕ ಜ್ಯಾಕ್‌ವೆಲ್‌ಗೆ ಹರಿಸುವ ಕ್ರಮವನ್ನು ವೀಕ್ಷಿಸಿದರು.

ನದಿ ಆಳ ಪ್ರದೇಶದಲ್ಲಿ ಇರುವಂತಹ ನೀರನ್ನು ಹರಿಸುವಾಗ ಸಾಕಷ್ಟು ವೆಚ್ಚ ಆಗುವುದರಿಂದ ಅದನ್ನು ಜಿಲ್ಲಾಡಳಿತ ಭರಿಸಿದರೆ ಮಾತ್ರ ಗಂಭೀರ ಪ್ರಯತ್ನ ಮಾಡಲು ಸಾಧ್ಯ. ಈ ಬಗ್ಗೆ ಹಲವಾರು ಸಲ ಜಿಲ್ಲಾಧಿಕಾರಿಗಳಿಗೆ ಮೌಖೀಕವಾಗಿ ತಿಳಿಸಿದ್ದರೂ ಅವರಿಂದ ಪ್ರತಿಕ್ರಿಯೆ ಇಲ್ಲ ವಾಗಿದೆ. ನೀರು ಒದಗಿಸುವಲ್ಲಿ ನಡೆದಿರುವ ಪ್ರಯತ್ನದ ಬಗ್ಗೆ ಸಾರ್ವಜನಿಕರು ಗಮನಿಬೇಕು. ಸಹಾಯಕ ಕಮಿಷನರ್‌ ಸ್ಥಳಕ್ಕೆ ಬಂದು ಸಮಸ್ಯೆಯನ್ನು ಗಮನಿಸಿ ಜಿಲ್ಲಾಧಿಕಾರಿಗೆ ವಿವರ ನೀಡುವುದಾಗಿ ತಿಳಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಶಾಸಕರ ಜತೆಗಿದ್ದ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ಮೇಬಲ್‌ ಡಿ’ಸೋಜಾ, ಎಂಜಿನಿಯರ್‌ ಡೊಮಿನಿಕ್‌ ಡಿ’ಮೆಲ್ಲೊ, ಪುರಸಭಾ ಸದಸ್ಯ ಎ. ಗೋವಿಂದ ಪ್ರಭು, ಪ್ರಮುಖರಾದ ರಮಾನಾಥ ರಾಯಿ, ಪವನ್‌ ಕುಮಾರ್‌ ಶೆಟ್ಟಿ, ಮಂಜು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.