ನೀರು ಪೂರೈಸಲು ಕ್ರಮ: ಮಾಧುಸ್ವಾಮಿ


Team Udayavani, Nov 25, 2020, 8:53 PM IST

ನೀರು ಪೂರೈಸಲು ಕ್ರಮ: ಮಾಧುಸ್ವಾಮಿ

ಉಪ್ಪಿನಂಗಡಿ: ಎತ್ತಿನಹೊಳೆ ಯೋಜನೆಯಿಂದ ದ.ಕ. ಜಿಲ್ಲೆಯ ಜನತೆ ಯಲ್ಲಿ ಮೂಡಿರುವ ಕಳವಳವನ್ನು ಪಶ್ಚಿಮ ವಾಹಿನಿ ಯೋಜನೆಯ ಮೂಲಕ ದೂರ ಮಾಡಲು ಶ್ರಮಿಸಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ಸಚಿವ ಜೆ.ಸಿ. ಮಾಧು ಸ್ವಾಮಿ ಅವರು ಹೇಳಿದರು.

ಬಿಳಿಯೂರು ಗ್ರಾಮದಲ್ಲಿ ನೇತ್ರಾವತಿ ನದಿಗೆ 46.70 ಕೋ.ರೂ. ವೆಚ್ಚದಲ್ಲಿ ನಿರ್ಮಿ ಸಲು ಉದ್ದೇಶಿಸಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿಯ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

1,480 ಟಿಎಂಸಿ ನೀರು ಪ್ರತಿವರ್ಷ ಸಮುದ್ರ ಪಾಲಾಗುತ್ತಿದ್ದು, ಈ ಪೈಕಿ 24 ಟಿಎಂಸಿ ನೀರನ್ನು ಎತ್ತಿನಹೊಳೆ ಮೂಲಕ ಬರಡು ಜಿಲ್ಲೆಗೆ ಹರಿಸುವ ಯೋಜನೆ ರೂಪಿಸಿದಾಗ ದ.ಕ. ಜಿಲ್ಲೆಯವರ ಪ್ರತಿ ರೋಧ ನಮ್ಮನ್ನು ಸಹಜವಾಗಿ ಬೆರಗು ಗೊಳಿಸಿತ್ತು. ಮಳೆಗಾಲದಲ್ಲಿ ತುಂಬಿ ಹರಿ ಯುವ ಇಲ್ಲಿನ ನದಿಗಳು ಬೇಸಗೆಯಲ್ಲಿ ಬರಡಾಗುವುದರಿಂದ ಇಲ್ಲಿನ ಜನತೆ ವ್ಯಕ್ತ ಪಡಿಸಿದ ಕಳವಳ ಸಹಜವೆಂದು ತಿಳಿಯಿತು. ಈ ಕಾರಣಕ್ಕೆ ದ.ಕ. ಜಿಲ್ಲೆಯ ಜನತೆಯ ನೀರಿನ ಆವಶ್ಯಕತೆಯನ್ನು ಪೂರೈಸಿ ಬಳಿಕ ಹೆಚ್ಚುವರಿ ನೀರನ್ನು ಕೋಲಾರಕ್ಕೆ ಹರಿಸುವು ದರಲ್ಲಿ ನ್ಯಾಯವಿದೆ. ಜಿಲ್ಲೆಯ ಜೀವ ನದಿಗಳು ವರ್ಷ ಪೂರ್ತಿ ನೀರು ತುಂಬಿ ಹರಿಯುವಂತೆ ಹಾಗೂ ಕೃಷಿಕರಿಗೆ ಪ್ರಯೋ ಜನ ಲಭಿಸುವಂತೆ ಯೋಜನೆ ರೂಪಿಸಲು ಗಮನ ಹರಿಸಲಾಗಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಮಾಧುಸ್ವಾಮಿ ಅವರಿಂದ ಕ್ಷೇತ್ರಕ್ಕೆ ಗರಿಷ್ಠ ಅನುದಾನ ಲಭಿಸಿದೆ. ಉಪ್ಪಿನಂಗಡಿ ಪರಿಸರದಲ್ಲಿಯೂ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಎತ್ತಿನಹೊಳೆ ಯೋಜನೆಯಿಂದ ಉಂಟಾದ ನಷ್ಟವನ್ನು ದ.ಕ. ಜಿಲ್ಲೆಯಲ್ಲಿ ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಮೂಲಕ ಸಚಿವರು ತುಂಬಿ ಕೊಡುತ್ತಿದ್ದಾರೆ ಎಂದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು, ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ತಾ.ಪಂ. ಸದಸ್ಯ ರಘು ಮಲ್ಲಡ್ಕ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಸಿ. ಮೃತ್ಯುಂಜಯ ಸ್ವಾಮಿ, ಕಾರ್ಯನಿರ್ವಾಹಕ ಅಭಿಯಂತ ಗೋಕುಲ್‌ದಾಸ್‌ ಕೆ., ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ಕೃಷ್ಣ ಕುಮಾರ್‌ ಕೆ., ಎನ್‌. ಉಮೇಶ್‌ ಶೆಣೈ, ರಾಜೇಶ್‌ ಮುಖಾರಿ ಶಾಂತಿನಗರ, ಪ್ರಶಾಂತ್‌ ಶಿವಾಜಿ ನಗರ, ವಿN°àಶ್‌, ರೋಹಿತಾಕ್ಷ, ಮಹೇಶ್‌ ಜೈನ್‌, ಕಿರಣ್‌ ಶೆಟ್ಟಿ, ನವೀನ್‌ ಉಪಸ್ಥಿತರಿದ್ದರು. ಮನ್ಮಥ ಶೆಟ್ಟಿ ನಿರೂಪಿಸಿದರು.

ಶೀಘ್ರ ಪೂರ್ಣಗೊಳಿಸಿ
ಕಿಂಡಿ ಅಣೆಕಟ್ಟು ಪರಿಸರದ ಜನತೆಗೆ ಸೇತುವೆಯಾಗಿಯೂ ಬಳಕೆಯಾಗುವಂತೆ 2 ವಾಹನಗಳ ಸುಲಲಿತ ಸಂಚಾರಕ್ಕೆ ಅವಕಾಶವಿರುವ 5.5 ಮೀ. ಅಗಲದಲ್ಲಿ ನಿರ್ಮಿಸಲಾಗುತ್ತದೆ. ಈ ಕಾಮಗಾರಿಯನ್ನು 18 ತಿಂಗಳ ಒಳಗಾಗಿ ಮುಗಿಸಲು ಯೋಜನೆ ರೂಪಿಸಲಾಗಿದ್ದರೂ ವಿಶೇಷ ಗಮನಹರಿಸಿ 12 ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸಚಿವ ಮಾಧುಸ್ವಾಮಿ ಸೂಚಿಸಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.