ಪುತ್ತೂರು ಟು ಬೆಂಗಳೂರು: ಯುವತಿಯ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ ನಲ್ಲಿ ಸಾಗಿದ ಆಂಬುಲೆನ್ಸ್
Team Udayavani, Dec 2, 2020, 1:24 PM IST
ಪುತ್ತೂರು: ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಸುಹನಾ (22 ವರ್ಷ) ಎಂಬಾಕೆಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪುತ್ತೂರು ಸಂಚಾರ ಪೊಲೀಸರು ನಗರ ವ್ಯಾಪ್ತಿಯಲ್ಲಿ ಆಂಬುಲೆನ್ಸ್ ನ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಆಂಬುಲೆನ್ಸ್ ಸಾಗಿ ಬರುವ ರಸ್ತೆಯಲ್ಲಿ ಆಯಾ ಊರಿನ ನಾಗರಿಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಆಂಬುಲೆನ್ಸ್ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು.
ಇದನ್ನೂ ಓದಿ:ಚಲಿಸುತ್ತಿದ್ದ ಬಸ್ 80 ಅಡಿ ಉದ್ದದ ಕಬ್ಬಿಣದ ಪೈಪ್ ಗೆ ಡಿಕ್ಕಿ-ಮಹಿಳೆ ಕುತ್ತಿಗೆ ಸೀಳಿ ಸಾವು
ಆಂಬುಲೆನ್ಸ್ ಸಾಗುವ ಮಾರ್ಗ:
ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಉಪ್ಪಿನಂಗಡಿ – ಗುರುವಾಯನಕೆರೆ – ಬೆಳ್ತಂಗಡಿ – ಉಜಿರೆ – ಚಾರ್ಮಾಡಿ – ಬಂಕಲ್ ಹ್ಯಾಂಡ್ ಪೋಸ್ಟ್ – ಗೋಣಿಬೀಡು – ಬೇಲೂರು – ಹಾಸನ – ಯಶವಂತುರ – ಹೆಬ್ಬಾಳ – ರಾಮಮೂರ್ತಿನಗರ – ಟಿನ್ ಫ್ಯಾಕ್ಟರಿ – ಮಹದೇವಪುರ – ವೈದೇಹಿ ಆಸ್ಪತ್ರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕ ಮನಗೂಳಿ ನಿಧನಕ್ಕೆ ಸುರೇಶ್ ಕುಮಾರ್ ಸಂತಾಪ
ಚರಂಡಿ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರ ದುರ್ಮರಣ: ಅಧಿಕಾರಿಗಳ ನಿರ್ಲಕ್ಷಕ್ಕೆ ಆಕ್ರೋಶ
ಸರ್ಕಾರ ಕೈಗಾರಿಗೆ ಮತ್ತು ಹೂಡಿಕೆದಾರರ ಪರವಾಗಿದೆ: ಮುರಗೇಶ್ ನಿರಾಣಿ
ನಾಡು ನುಡಿ ತಂಟೆಗೆ ಬಂದರೆ ಕೈಕಟ್ಟಿ ಕೂರಲು ಕನ್ನಡಿಗರೇನು ಕೈಗೆ ಬಳೆ ತೊಟ್ಟು ಕೂತಿಲ್ಲ!
ತಾಕತ್ತಿದ್ದರೆ ಉಳ್ಳಾಲದ ಜನರು ಮುಸ್ಲಿಮೇತರರನ್ನು ಶಾಸಕರಾಗಿ ಮಾಡಿ: ಕಲ್ಲಡ್ಕ ಪ್ರಭಾಕರ್ ಭಟ್