ಪುತ್ತೂರು ಟು ಬೆಂಗಳೂರು: ಯುವತಿಯ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ ನಲ್ಲಿ ಸಾಗಿದ ಆಂಬುಲೆನ್ಸ್
Team Udayavani, Dec 2, 2020, 1:24 PM IST
ಪುತ್ತೂರು: ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಸುಹನಾ (22 ವರ್ಷ) ಎಂಬಾಕೆಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪುತ್ತೂರು ಸಂಚಾರ ಪೊಲೀಸರು ನಗರ ವ್ಯಾಪ್ತಿಯಲ್ಲಿ ಆಂಬುಲೆನ್ಸ್ ನ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಆಂಬುಲೆನ್ಸ್ ಸಾಗಿ ಬರುವ ರಸ್ತೆಯಲ್ಲಿ ಆಯಾ ಊರಿನ ನಾಗರಿಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಆಂಬುಲೆನ್ಸ್ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು.
ಇದನ್ನೂ ಓದಿ:ಚಲಿಸುತ್ತಿದ್ದ ಬಸ್ 80 ಅಡಿ ಉದ್ದದ ಕಬ್ಬಿಣದ ಪೈಪ್ ಗೆ ಡಿಕ್ಕಿ-ಮಹಿಳೆ ಕುತ್ತಿಗೆ ಸೀಳಿ ಸಾವು
ಆಂಬುಲೆನ್ಸ್ ಸಾಗುವ ಮಾರ್ಗ:
ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಉಪ್ಪಿನಂಗಡಿ – ಗುರುವಾಯನಕೆರೆ – ಬೆಳ್ತಂಗಡಿ – ಉಜಿರೆ – ಚಾರ್ಮಾಡಿ – ಬಂಕಲ್ ಹ್ಯಾಂಡ್ ಪೋಸ್ಟ್ – ಗೋಣಿಬೀಡು – ಬೇಲೂರು – ಹಾಸನ – ಯಶವಂತುರ – ಹೆಬ್ಬಾಳ – ರಾಮಮೂರ್ತಿನಗರ – ಟಿನ್ ಫ್ಯಾಕ್ಟರಿ – ಮಹದೇವಪುರ – ವೈದೇಹಿ ಆಸ್ಪತ್ರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ