“ಕಾರ್ಮಿಕ ವಿರೋಧಿ ಅಧ್ಯಾದೇಶ ಕೋವಿಡ್ ಕ್ಕಿಂತ ಭೀಕರ’
Team Udayavani, May 25, 2020, 9:29 AM IST
ಬೆಳ್ತಂಗಡಿ ಮಿನಿವಿಧಾನ ಸೌಧ ಎದುರು ಪ್ರತಿಭಟನೆ ನಡೆಸಲಾಯಿತು.
ಬೆಳ್ತಂಗಡಿ: ರಾಜ್ಯ ಸರಕಾರವು ಹೊರಡಿಸಲುದ್ದೇಶಿಸಿದ ಕಾರ್ಮಿಕ ವಿರೋಧಿ ಅಧ್ಯಾದೇಶ ಕಾರ್ಮಿಕರಿಗೆ ಕೋವಿಡ್ ಕ್ಕಿಂತಲೂ ಭೀಕರ ಸಮಸ್ಯೆ ತಂದೊಡ್ಡಲಿದೆ ಎಂದು ಹಿರಿಯ ಕಾರ್ಮಿಕ ನಾಯಕ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಎಂ.ಭಟ್ ಹೇಳಿದರು.
ತಾಲೂಕಿನ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯಡಿ ಇಲ್ಲಿನ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಮೇ ತಿಂಗಳ ಮೇ ದಿನಾಚೆಣೆಯ ಮಹತ್ವವನ್ನೇ ಮರೆತು 8 ಗಂಟೆಗಳ ಕೆಲಸದ ಅವಧಿಯನ್ನು ಹೆಚ್ಚಿಸಲು ನಿರ್ಧರಿಸಿರುವುದು, ಮಾಲಕರಿಗೆ ಹಲವು ರಿಯಾಯಿತಿಗಳನ್ನು ನೀಡಿ ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಂಡಿರುವುದು ರಾಜ್ಯ ಸರಕಾರ ಕಾರ್ಮಿಕರಿಗೆ ಮಾಡುತ್ತಿರುವ ಅತಿದೊಡ್ಡ ದ್ರೋಹವಾಗಿದೆ ಎಂದರು.
ಸಿಐಟಿಯು ತಾಲೂಕು ಅಧ್ಯಕ್ಷ ಎಲ್.ಮಂಜುನಾಥ್ ಮಾತನಾಡಿದರು. ಪಟ್ರಮೆ ಗ್ರಾ.ಪಂ. ಸದಸ್ಯರಾದ ಶ್ಯಾಮ ರಾಜ್ ಪಟ್ರಮೆ, ಸಂಜೀವ ನಾಯ್ಕ, ಧನಂಜಯಗೌಡ, ರಾಮಚಂದ್ರ, ಗಣೇಶ, ಚನಿಯಪ್ಪ, ಜಯರಾಮ ಮಯ್ಯ, ಶೇಖರ ವಿಜಿ, ಜಯಶ್ರೀ, ಪುಷ್ಪಾ, ಅದಿತಿ, ವಿನುಶ ರಮಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ