![court](https://www.udayavani.com/wp-content/uploads/2024/07/court-7-415x231.jpg)
“ಕಾರ್ಮಿಕ ವಿರೋಧಿ ಅಧ್ಯಾದೇಶ ಕೋವಿಡ್ ಕ್ಕಿಂತ ಭೀಕರ’
Team Udayavani, May 25, 2020, 9:29 AM IST
![“ಕಾರ್ಮಿಕ ವಿರೋಧಿ ಅಧ್ಯಾದೇಶ ಕೋವಿಡ್ ಕ್ಕಿಂತ ಭೀಕರ’](https://www.udayavani.com/wp-content/uploads/2020/05/karmik-virodi-620x292.jpg)
ಬೆಳ್ತಂಗಡಿ ಮಿನಿವಿಧಾನ ಸೌಧ ಎದುರು ಪ್ರತಿಭಟನೆ ನಡೆಸಲಾಯಿತು.
ಬೆಳ್ತಂಗಡಿ: ರಾಜ್ಯ ಸರಕಾರವು ಹೊರಡಿಸಲುದ್ದೇಶಿಸಿದ ಕಾರ್ಮಿಕ ವಿರೋಧಿ ಅಧ್ಯಾದೇಶ ಕಾರ್ಮಿಕರಿಗೆ ಕೋವಿಡ್ ಕ್ಕಿಂತಲೂ ಭೀಕರ ಸಮಸ್ಯೆ ತಂದೊಡ್ಡಲಿದೆ ಎಂದು ಹಿರಿಯ ಕಾರ್ಮಿಕ ನಾಯಕ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಎಂ.ಭಟ್ ಹೇಳಿದರು.
ತಾಲೂಕಿನ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯಡಿ ಇಲ್ಲಿನ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಮೇ ತಿಂಗಳ ಮೇ ದಿನಾಚೆಣೆಯ ಮಹತ್ವವನ್ನೇ ಮರೆತು 8 ಗಂಟೆಗಳ ಕೆಲಸದ ಅವಧಿಯನ್ನು ಹೆಚ್ಚಿಸಲು ನಿರ್ಧರಿಸಿರುವುದು, ಮಾಲಕರಿಗೆ ಹಲವು ರಿಯಾಯಿತಿಗಳನ್ನು ನೀಡಿ ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಂಡಿರುವುದು ರಾಜ್ಯ ಸರಕಾರ ಕಾರ್ಮಿಕರಿಗೆ ಮಾಡುತ್ತಿರುವ ಅತಿದೊಡ್ಡ ದ್ರೋಹವಾಗಿದೆ ಎಂದರು.
ಸಿಐಟಿಯು ತಾಲೂಕು ಅಧ್ಯಕ್ಷ ಎಲ್.ಮಂಜುನಾಥ್ ಮಾತನಾಡಿದರು. ಪಟ್ರಮೆ ಗ್ರಾ.ಪಂ. ಸದಸ್ಯರಾದ ಶ್ಯಾಮ ರಾಜ್ ಪಟ್ರಮೆ, ಸಂಜೀವ ನಾಯ್ಕ, ಧನಂಜಯಗೌಡ, ರಾಮಚಂದ್ರ, ಗಣೇಶ, ಚನಿಯಪ್ಪ, ಜಯರಾಮ ಮಯ್ಯ, ಶೇಖರ ವಿಜಿ, ಜಯಶ್ರೀ, ಪುಷ್ಪಾ, ಅದಿತಿ, ವಿನುಶ ರಮಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.