ಎಪಿಎಂಸಿ ಉಪಮಾರುಕಟ್ಟೆ: ಇಂದಿನಿಂದ ಕೃಷಿ ಉತ್ಪನ್ನ ಖರೀದಿ


Team Udayavani, May 4, 2020, 5:11 AM IST

ಎಪಿಎಂಸಿ ಉಪಮಾರುಕಟ್ಟೆ: ಇಂದಿನಿಂದ ಕೃಷಿ ಉತ್ಪನ್ನ ಖರೀದಿ

ಪುತ್ತೂರು: ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಉಪಮಾರುಕಟ್ಟೆಗಳಾದ ಕಡಬ, ನೆಲ್ಯಾಡಿ, ಕಾಣಿಯೂರು, ಆರ್ಲಪದವು, ಉಪ್ಪಿನಂಗಡಿ ಹಾಗೂ ಈಶ್ವರಮಂಗಲ ವ್ಯಾಪ್ತಿಯಲ್ಲಿ ಮೇ 4ರಿಂದ ಕೃಷಿ ಮತ್ತು ಕಾಡುತ್ಪತ್ತಿ ಖರೀದಿ ನಡೆಸಲು ನಿರ್ಧರಿಸಲಾಗಿದೆ.

ಗ್ರಾಮೀಣ ಭಾಗಗಳಲ್ಲಿ ಕಾಡುತ್ಪತ್ತಿ ಹಾಗೂ ಅಡಿಕೆ ಮತ್ತಿತರ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿಯೂ ಮಾರುಕಟ್ಟೆ ಪ್ರವೇಶಕ್ಕೆ ಮಾಸ್ಕ್, ಸಾಮಾಜಿಕ ಅಂತರ ಷರತ್ತು ಅನ್ವಯವಾಗಲಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಎಪಿಎಂಸಿ ಉಪ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳು ಎಪಿಎಂಸಿ ಅಥವಾ ಸ್ಥಳೀಯಾಡಳಿತದ ಪರವಾನಿಗೆ ಪಡೆದುಕೊಳ್ಳಬೇಕು. ರೈತರು ಅಗತ್ಯಕ್ಕೆ ತಕ್ಕಂತೆ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮುಂದಾಗಬೇಕು. ಅಡಿಕೆ ಬೆಳೆಗಾರರು, ಗೇರು ಬೀಜ ಬೆಳೆಗಾರರು, ಕೊಕ್ಕೋ ಬೆಳೆಗಾರರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದವರು ತಿಳಿಸಿದ್ದಾರೆ.

ಗ್ಯಾಸ್‌ ತತ್‌ಕ್ಷಣ ಪಡೆಯಿರಿ
ಉಜ್ವಲ್‌ ಗ್ಯಾಸ್‌ ಸಂಪರ್ಕ ಪಡೆದುಕೊಂಡವರು ಉಚಿತ ಸಿಲಿಂಡರ್‌ ಅನ್ನು ತತ್‌ಕ್ಷಣ ಪಡೆದುಕೊಳ್ಳಬಹುದು. ಈಗಾಗಲೇ ಅದಕ್ಕೆ ಬೇಕಾದಂತಹ ಮೊತ್ತ ಗ್ಯಾಸ್‌ ಏಜೆನ್ಸಿಗಳ ಖಾತೆಗೆ ಜಮೆ ಆಗಿದೆ. ಅನಿಲ ಭಾಗ್ಯ ಯೋಜನೆಯಲ್ಲಿ ಗ್ಯಾಸ್‌ ಸಂಪರ್ಕ ಪಡೆದವರಿಗೂ ಮುಂದಿನ ದಿನಗಳಲ್ಲಿ ಉಚಿತ ಗ್ಯಾಸ್‌ ಸಿಗುವ ವ್ಯವಸ್ಥೆ ಆಗುತ್ತದೆ ಎಂದರು.

ಕಟ್ಟಡ ಕಾರ್ಮಿಕರಿಗೆ ನೆರವು
ನೋಂದಾಯಿತ ಕಟ್ಟಡ ಕಾರ್ಮಿಕರ ಖಾತೆಗೆ 2 ಸಾವಿರ ರೂ.ನಂತೆ ಜಮೆ ಮಾಡಲು ಬೇಕಾದ ಮೊತ್ತವನ್ನು ಕಾರ್ಮಿಕ ಇಲಾಖೆ ಖಾತೆಗೆ ರಾಜ್ಯ ಸರಕಾರ ಜಮೆ ಮಾಡಿದೆ. ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಬ್ಯಾಂಕ್‌ ಖಾತೆಯನ್ನು ಇಲಾಖೆಗೆ ನೀಡಿದರೆ ಹಣ ಜಮೆ ಮಾಡುತ್ತಾರೆ ಎಂದರು.ಎಪಿಎಂಸಿ ಅಧ್ಯಕ್ಷ ದಿನೇಶ್‌ ಮೆದು ಉಪಸ್ಥಿತರಿದ್ದರು.

ದರ ಏರಿಕೆ: ಎಚ್ಚರಿಕೆ
ಸಿಮೆಂಟ್‌, ಕಬ್ಬಿಣ ಮತ್ತಿತರ ವಸ್ತುಗಳಿಗೆ ತಮಗೆ ಬೇಕಾದಂತೆ ದರ ಹೆಚ್ಚಿಸುವ ವ್ಯಾಪಾರಿಗಳ ಬಗ್ಗೆ ನಿಗಾ ಇಡಲಾಗಿದೆ. ಇಂತಹ ಘಟನೆಗಳು ಮರುಕಳಿಸಿದರೆ ಕಾನೂನು ಪ್ರಕಾರ ವ್ಯಾಪಾರಿಗಳ ಮೇಲೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಮಠಂದೂರು ಅವರು ಎಚ್ಚರಿಕೆ ನೀಡಿದ್ದಾರೆ.

ಮರಳು ನೀತಿ ಸಿದ್ಧ
ರಾಜ್ಯದಲ್ಲಿ ಹೊಸ ಮರಳು ನೀತಿ ಬಗ್ಗೆ ಸಚಿವರು ಭರವಸೆ ನೀಡಿದ್ದರು. ಇದೀಗ ಹೊಸ ಮರಳು ನೀತಿ ಸಿದ್ಧವಾಗಿದೆ. ಈ ಹೊಸ ನೀತಿಗೆ ಮುಖ್ಯಮಂತ್ರಿ ಸಹಿ ಹಾಕಲು ಮಾತ್ರ ಬಾಕಿ ಇದೆ. ಸರಕಾರದಿಂದ ಅಧಿಕೃತ ಆದೇಶ ಕೆಲವೇ ದಿನಗಳಲ್ಲಿ ಬರಲಿದೆ.
– ಸಂಜೀವ ಮಠಂದೂರು
ಶಾಸಕರು

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.