Aranthodu: ವಾಹನ ತಡೆದು ಹಲ್ಲೆ; ಆರೋಪ
Team Udayavani, Feb 26, 2024, 9:22 PM IST
ಅರಂತೋಡು: ಕಾಸರಗೋಡಿನಿಂದ ಮಡಿಕೇರಿಗೆ ಹೋಗುತ್ತಿದ್ದ ಇನೋವಾ ಕಾರನ್ನು ಅರಂತೋಡು ಬಳಿ ಜೀಪಿನಲ್ಲಿ ಬಂದ ಯುವಕರು ಅಡ್ಡಗಟ್ಟಿ ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಅರಂತೋಡು ಕೆಳಗಿನ ಪೇಟೆ ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಮಹಿಳೆ ಸೇರಿ ಇನ್ನಿತರರಿಗೆ ಗಾಯಗಳಾಗಿದ್ದು, ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಪ್ರಕರಣ ಸುಳ್ಯ ಠಾಣೆಯ ಮೆಟ್ಟಿಲೇರಿದ್ದು ಇತ್ತಂಡದವರನ್ನು ಠಾಣೆಗೆ ಕರೆಸಿದ ಪೊಲೀಸರು ಮಾಹಿತಿ ಪಡೆದುಕೊಂಡು ಪರಸ್ಪರ ಮಾತುಕತೆಯ ಮೂಲಕ ರಾಜಿಯಲ್ಲಿ ಇತ್ಯರ್ಥಪಡಿಸಿ ಕಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು