ಅರಂತೋಡು ಗ್ರಾಮಕರಣಿಕರ ಕಚೇರಿ ಕಟ್ಟಡ ಶಿಥಿಲ


Team Udayavani, Jun 23, 2019, 5:00 AM IST

40

ಅರಂತೋಡು: ಅರಂತೋಡು ಪೇಟೆಯಲ್ಲಿರುವ ಶತ ಮಾನದಷ್ಟು ಹಳೆಯದಾದ ಗ್ರಾಮ ಕರಣಿಕರ ಕಚೇರಿಗೆ ಇನ್ನೂ ದುರಸ್ತಿ ಭಾಗ್ಯ ಕೂಡಿಬಂದಿಲ್ಲ. ಅರಂತೋಡು ಮುಖ್ಯ ಪೇಟೆ ಯಲ್ಲಿಯೇ ಗ್ರಾಮಕರಣಿಕರ ಕಚೇರಿ ಕಟ್ಟಡ ಇದೆ. ಇದು ಬ್ರಿಟಿಷರ ಕಾಲದ ಕಟ್ಟವಾಗಿದ್ದು, ಶಿಥಿಲಗೊಂಡಿದೆ. ನೆಲದ ಸಿಮೆಂಟ್ ಹಾಸು ಎದ್ದು ಹೋಗಿ ದೊಡ್ಡ ದೊಡ್ಡ ಹೊಂಡಗಳಾಗಿವೆ. ಛಾವಣಿಯ ರೀಪು, ಪಕ್ಕಾಸುಗಳಿಗೆ ಗೆದ್ದಲು ಹಿಡಿದಿದೆ. ಈ ಕಟ್ಟಡದಲ್ಲಿ ಹೆಗ್ಗಣ, ಇಲಿಗಳು ವಾಸ ಮಾಡುತ್ತಿದ್ದು, ಹೆಗ್ಗಣಗಳು ಮಣ್ಣು ಅಗೆದು ಹಾಕಿವೆ.

ದಾಖಲಾತಿ ನಾಶ ಸಾಧ್ಯತೆ
ಅರಂತೋಡು ಗ್ರಾಮಕರಣಿಕರ ಕಚೇರಿ ಯಲ್ಲಿ ಅರಂತೋಡು ಮತ್ತು ತೊಡಿಕಾನ ಗ್ರಾಮದ ಇಬ್ಬರು ಗ್ರಾಮ ಕರಣಿಕರು ಹಾಗೂ ಅವರ ಇಬ್ಬರು ಸಹಾಯಕರು ಕೆಲಸ ಮಾಡುತ್ತಾರೆ. ಎರಡು ಗ್ರಾಮಗಳ ರೈತರ ದಾಖಲಾತಿಗಳು ಈ ಕಚೇರಿಯಲ್ಲಿ ಇದೆ. ಕಟ್ಟಡ ಏನಾದರೂ ಮುರಿದು ಬಿದ್ದರೆ ದಾಖಲಾತಿಗಳು ನಾಶವಾಗುವ ಸಾಧ್ಯತೆ ಇದೆ.

ವಿದ್ಯುತ್‌ ಭಾಗ್ಯ ಇಲ್ಲ
ಈ ಕಟ್ಟಡ ಶತಮಾನದಷ್ಟು ಹಳೆ ಯದಾಗಿದ್ದರೂ ಇದಕ್ಕೆ ಇನ್ನೂ ವಿದ್ಯುತ್‌ ಸಂಪರ್ಕವೇ ದೊರಕದಿರುವುದು ವಿಪರ್ಯಾಸವಾಗಿದೆ. ಸರಕಾರದ ಕಟ್ಟಡವಾಗಿದ್ದರೂ ಇನ್ನೂ ವಿದ್ಯುತ್‌ ಸಂಪರ್ಕ ಆಗಿಲ್ಲ. ವಿದ್ಯುತ್‌ ಇಲ್ಲದೆ ಇಲ್ಲಿಯ ಸಿಬಂದಿ ಕಡುಬೇಸಗೆಯಲ್ಲೂ ಬೆವರಿಳಿಸಿಕೊಂಡು, ಮಳೆಗಾಲದಲ್ಲಿ ಕತ್ತಲೆಯಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲಾಧಿಕಾರಿಗೆ ಮನವಿ
ಕೆಲ ವರ್ಷಗಳ ಹಿಂದೆಯೇ ಅರಂತೋಡು ಗ್ರಾಮಕರಣಿಕರ ಕಟ್ಟಡ ಸಮಸ್ಯೆಯ ಬಗ್ಗೆ ಸ್ಥಳೀಯ ಗ್ರಾಮಕರಣಿ ಕರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಆದರೆ ಈ ತನಕ ಯಾವುದೇ ಸ್ಪಂದನೆ ದೊರೆತಿಲ್ಲ. ರೈತರು ಜನಪ್ರತಿನಿಧಿಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಈ ಕಟ್ಟಡದ ಸಮಸ್ಯೆಯನ್ನು ಗಮನಕ್ಕೆ ತಂದಿದ್ದರೂ ಫ‌ಲ ನೀಡಿಲ್ಲ.

••ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.