ಗುಂಡೂರಿಗೂ ವ್ಯಾಪಿಸಿದ ಅಡಿಕೆ ಎಲೆಚುಕ್ಕಿ ರೋಗ!


Team Udayavani, Nov 14, 2022, 6:25 AM IST

ಗುಂಡೂರಿಗೂ ವ್ಯಾಪಿಸಿದ ಅಡಿಕೆ ಎಲೆಚುಕ್ಕಿ ರೋಗ!

ವೇಣೂರು: ತಾಲೂಕಿನ ಎಳನೀರು, ಮಲವಂತಿಗೆಯಲ್ಲಿ ಕಾಣಿಸಿಕೊಂಡಿದ್ದ ಅಡಿಕೆ ಎಲೆಚುಕ್ಕಿ ರೋಗ ಇದೀಗ ಗುಂಡೂರಿ ಗ್ರಾಮದ ತೋಟದಲ್ಲೂ ಕಾಣಿಸಿಕೊಂಡಿದೆ.

ಹವಮಾನ ವೈಪರಿತ್ಯದಿಂದ ಕೊಲೆ ಟ್ರೋಟ್ರಿಕಮ್‌ ಗ್ಲೋಯೋಸ್ಟೋರಿ ಯೆಯಿಡ್ಸ್‌ ಎಂಬ ಶಿಲೀಂಧ್ರದಿಂದ ಉಂಟಾದ ಈ ರೋಗ ವಾರಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಎಳ ನೀರು, ಮಲವಂತಿಗೆ ತೋಟಗಳಲ್ಲಿ ಕಾಣಿಸಿಕೊಂಡಿತ್ತು.

ಇದೀಗ ಗುಂಡೂರಿ ಗ್ರಾಮದ ಕಲ್ಕಡ, ಮಲೆಬೆಟ್ಟು ಪರಿಸರದ ತೋಟಗಳಲ್ಲಿ ಈ ರೋಗ ಕಾಣಿಸಿಕೊಂಡಿದ್ದು, 1000ಕ್ಕೂ ಮಿಕ್ಕಿ ಅಡಿಕೆ ಮರಗಳು ರೋಗಕ್ಕೆ ತುತ್ತಾಗಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ.

ಈ ಬಗ್ಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿರುವ ರೈತರಿಗೆ ಹೆಕ್ಸ್‌ ಕೋನೊಜಲ್‌ ಅಥವಾ ಪ್ರೊಪಿ ಕೊಜಲ್‌ ದ್ರಾವಣವನ್ನು ಒಂದು ಲೀ. ನೀರಿಗೆ 1 ಎಂ.ಎಲ್‌.ನಷ್ಟು ಬೆರೆಸಿ ರೋಗಬಾಧಿತ ಮರಗಳಿಗೆ ಸಿಂಪಡಿಸುವಂತೆ ಸಲಹೆ ನೀಡಿದ್ದಾರೆ.

 

 

ಟಾಪ್ ನ್ಯೂಸ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಯ: ಮಣ್ಣಿನಡಿ ಸಿಲುಕಿ ಕಾರ್ಮಿಕರ ಸಾವು ಪ್ರಕರಣ, ತಲಾ 50 ಸಾವಿರ ರೂ. ಪರಿಹಾರ ವಿತರಣೆ

ಸುಳ್ಯ: ಮಣ್ಣಿನಡಿ ಸಿಲುಕಿ ಕಾರ್ಮಿಕರ ಸಾವು ಪ್ರಕರಣ, ತಲಾ 50 ಸಾವಿರ ರೂ. ಪರಿಹಾರ ವಿತರಣೆ

ನಿಗಮದಿಂದಲೇ ಮೀನು ಖರೀದಿಗೆ ಯೋಜನೆ: ಸಚಿವ ಅಂಗಾರ

ನಿಗಮದಿಂದಲೇ ಮೀನು ಖರೀದಿಗೆ ಯೋಜನೆ: ಸಚಿವ ಅಂಗಾರ

ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ-ಚೆನ್ನಯ ನಾಮಕರಣ

ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ-ಚೆನ್ನಯ ನಾಮಕರಣ

ಬಾಳೂರು ಅರಣ್ಯಕ್ಕೆ ಹತ್ತಿದ ಬೆಂಕಿ ಶಮನ: ಕಾರ್ಯಾಚರಣೆ ಸಫ‌ಲ

ಬಾಳೂರು ಅರಣ್ಯಕ್ಕೆ ಹತ್ತಿದ ಬೆಂಕಿ ಶಮನ: ಕಾರ್ಯಾಚರಣೆ ಸಫ‌ಲ

snake ashok

ಲಾೖಲ ಸ್ನೇಕ ಅಶೋಕ್‌ಗೆ ನಾಗರ ಹಾವು ಕಡಿತ: ಪ್ರಾಣಾಪಾಯದಿಂದ ಪಾರಾದ ಆಶೋಕ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.