ಗುಂಡೂರಿಗೂ ವ್ಯಾಪಿಸಿದ ಅಡಿಕೆ ಎಲೆಚುಕ್ಕಿ ರೋಗ!
Team Udayavani, Nov 14, 2022, 6:25 AM IST
ವೇಣೂರು: ತಾಲೂಕಿನ ಎಳನೀರು, ಮಲವಂತಿಗೆಯಲ್ಲಿ ಕಾಣಿಸಿಕೊಂಡಿದ್ದ ಅಡಿಕೆ ಎಲೆಚುಕ್ಕಿ ರೋಗ ಇದೀಗ ಗುಂಡೂರಿ ಗ್ರಾಮದ ತೋಟದಲ್ಲೂ ಕಾಣಿಸಿಕೊಂಡಿದೆ.
ಹವಮಾನ ವೈಪರಿತ್ಯದಿಂದ ಕೊಲೆ ಟ್ರೋಟ್ರಿಕಮ್ ಗ್ಲೋಯೋಸ್ಟೋರಿ ಯೆಯಿಡ್ಸ್ ಎಂಬ ಶಿಲೀಂಧ್ರದಿಂದ ಉಂಟಾದ ಈ ರೋಗ ವಾರಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಎಳ ನೀರು, ಮಲವಂತಿಗೆ ತೋಟಗಳಲ್ಲಿ ಕಾಣಿಸಿಕೊಂಡಿತ್ತು.
ಇದೀಗ ಗುಂಡೂರಿ ಗ್ರಾಮದ ಕಲ್ಕಡ, ಮಲೆಬೆಟ್ಟು ಪರಿಸರದ ತೋಟಗಳಲ್ಲಿ ಈ ರೋಗ ಕಾಣಿಸಿಕೊಂಡಿದ್ದು, 1000ಕ್ಕೂ ಮಿಕ್ಕಿ ಅಡಿಕೆ ಮರಗಳು ರೋಗಕ್ಕೆ ತುತ್ತಾಗಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ.
ಈ ಬಗ್ಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿರುವ ರೈತರಿಗೆ ಹೆಕ್ಸ್ ಕೋನೊಜಲ್ ಅಥವಾ ಪ್ರೊಪಿ ಕೊಜಲ್ ದ್ರಾವಣವನ್ನು ಒಂದು ಲೀ. ನೀರಿಗೆ 1 ಎಂ.ಎಲ್.ನಷ್ಟು ಬೆರೆಸಿ ರೋಗಬಾಧಿತ ಮರಗಳಿಗೆ ಸಿಂಪಡಿಸುವಂತೆ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ