ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ತೇಜಿ: ಕೆ.ಜಿ.ಗೆ 450 ರೂ. ಸನಿಹದಲ್ಲಿ ಹೊಸ ಅಡಿಕೆ


Team Udayavani, Jul 20, 2022, 5:15 AM IST

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ತೇಜಿ: ಕೆ.ಜಿ.ಗೆ 450 ರೂ. ಸನಿಹದಲ್ಲಿ ಹೊಸ ಅಡಿಕೆ

ಪುತ್ತೂರು: ಕೆಲವು ದಿನಗಳಿಂದ ಏರಿಳಿತದ ಹಾದಿಯ ಲ್ಲಿದ್ದ ಮಂಗಳೂರು ಚಾಲಿ ಅಡಿಕೆಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದ್ದು ಹೊರ ಮಾರು ಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ. ಸನಿಹಕ್ಕೆ ತಲುಪಿದೆ.

ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 7 ರೂ., ಹಳೆ ಅಡಿಕೆಗೆ 10 ರೂ.ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೃಷ್ಟಿ ನೆಟ್ಟಿದ್ದಾರೆ. ಕಳೆದ ಬಾರಿ ಹೊರ ಮಾರುಕಟ್ಟೆ ಧಾರಣೆಗೆ ಸರಿಸಾಟಿಯಾಗಿ ಅಡಿಕೆ ಖರೀದಿ ಸಹಕಾರಿ ಸಂಸ್ಥೆಗಳು ಕೂಡ ಧಾರಣೆ ನೀಡಿದ್ದವು. ಇದರಿಂದ ದರ ಏರಿಕೆಯ ವಿಚಾರದಲ್ಲಿ ಪೈಪೋಟಿ ನಡೆದಿತ್ತು.

ಏರಿಕೆಯ ನೋಟ
ಕೆಲವು ದಿನಗಳ ಹಿಂದೆ ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯನ್ನು 430 ರೂ., ಹಳೆ ಅಡಿಕೆಯನ್ನು 520 ರೂ.ಗೆ ಖರೀದಿಸಲಾಗುತ್ತಿತ್ತು. ಇದೀಗ ಧಾರಣೆ ಕೊಂಚ ಏರಿದೆ. ಜು. 11ರಂದು ಪುತ್ತೂರು ಕ್ಯಾಂಪ್ಕೋದಲ್ಲಿ ಹೊಸದಕ್ಕೆ 435-450 ರೂ. ಇದ್ದರೆ ಹಳೆಯದಕ್ಕೆ 510-550 ರೂ., ಜು. 19ರಂದು ಹೊಸದಕ್ಕೆ 440 ರೂ., ಹಳೆಯದಕ್ಕೆ 565 ರೂ. ಇತ್ತು. ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ ಜು. 11ರಂದು ಹೊಸದಕ್ಕೆ 442 ರೂ. ಇದ್ದರೆ ಹಳೆಯದಕ್ಕೆ 560 ರೂ. ಇತ್ತು. ಜು. 19ರಂದು ಕ್ರಮವಾಗಿ 447 ರೂ. ಮತ್ತು 565 ರೂ.ಗಳಲ್ಲಿತ್ತು.ಧಾರಣೆ ಏರಿದರೂ ಬೇಡಿಕೆಗೆ ತಕ್ಕಷ್ಟು ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ.

ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರದ ಭಾಗದಲ್ಲಿ ಭಾರೀ ಮಳೆಯಕಾರಣ ಅಡಿಕೆ ವಹಿವಾಟು ಕುಸಿದಿದ್ದು, ಮಾರುಕಟ್ಟೆಯು ಬಹು ಪಾಲು ದಕ್ಷಿಣ ಭಾಗವನ್ನು ಅವಲಂಬಿ ಸಿರುವುದು ಕೂಡ ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.