Puttur: ಬಿರುಕುಬಿಟ್ಟ ಅರಿಯಡ್ಕ ಹಿ.ಪ್ರಾ. ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ

100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ

Team Udayavani, Jul 24, 2023, 2:52 PM IST

10-

ಪುತ್ತೂರು: ಭಾರೀ ಮಳೆಗೆ ಅರಿಯಡ್ಕ ಸ.ಹಿ.ಪ್ರಾ. ಶಾಲಾ ಕಟ್ಟಡದ ಗೋಡೆ ಬಿರುಕು ಬಿಟ್ಟಿದ್ದು ಕುಸಿಯುವ ಭೀತಿಯಲ್ಲಿರುವುದರಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.

ಶತಮಾನಗಳ ಇತಿಹಾಸ ಹೊಂದಿರುವ ಅರಿಯಡ್ಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿ ತನಕದ ವಿದ್ಯಾರ್ಥಿಗಳಿದ್ದು ಒಂದೇ ಕಟ್ಟಡದಲ್ಲಿ 3-7ನೇ ತರಗತಿ ತನಕ ಕ್ಲಾಸ್‌ಗಳು ನಡೆಯುತ್ತಿದ್ದು, ಅದೇ ಕಟ್ಟಡದ ಗೋಡೆ ಬಿರುಕುಬಿಟ್ಟಿದೆ. ಗೋಡೆ ಬಿರುಕು ಬಿಟ್ಟಿರುವ ಕಾರಣ ಕಟ್ಟಡದ ಮೇಲ್ಛಾವಣಿ, ಪಕ್ಕಾಸುಗಳು ಕುಸಿತಗೊಂಡಿದ್ದು, ಮುರಿದು ಬೀಳುವ ಹಂತದಲ್ಲಿದೆ.

ಜು. 23ರ ಭಾನುವಾರ ಈ ಘಟನೆ ನಡೆದಿದ್ದು, ಇಂದು ತರಗತಿಗೆ ವಿದ್ಯಾರ್ಥಿಗಳು ಬಂದಾಗ ವಿಷಯ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿದರೂ ಅವರಿಗೆ ಅಲ್ಲಿ ಬದಲಿ ವ್ಯವಸ್ಥೆಗೆ ಯಾವುದೇ ತರಗತಿ ಕೋಣೆಗಳು ಇಲ್ಲ. ರಂಗಮಂಟಪದಲ್ಲಿ ವಿದ್ಯಾರ್ಥಿಗಳನ್ನು ಇರಿಸಿ ಪಾಠ ಮಾಡಲಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಟ್ಟಡ ಶಿಥಿಲಗೊಂಡಿರುವ ಕಾರಣ ಕೆಲವು ಪೋಷಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿರುವುದಾಗಿ ಪೋಷಕರು ಮಾಹಿತಿ ನೀಡಿದ್ದಾರೆ.

ಶಾಸಕರಿಗೆ ತಿಳಿಸಲಾಗಿದೆ: ಎಸ್‌ಡಿಎಂಸಿ

ಕಟ್ಟಡ ಬಿರುಕು ಬಿಟ್ಟಿರುವ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಸದ್ಯ ತರಗತಿ ಕೋಣೆಗಳು ಇಲ್ಲದಿರುವುದರಿಂದ ಒಂದೇ ಹಾಲ್ ಮತ್ತು ರಂಗಮಂಟಪದಲ್ಲಿ ವಿದ್ಯಾರ್ಥಿಗಳನ್ನು ಇರಿಸಿ ಪಾಠ ಮಾಡಲಾಗುತ್ತಿದೆ.

ಘಟನೆಯ ಬಗ್ಗೆ ಶಾಸಕರಿಗೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಇನ್ನುಳಿದ ಹಳೆ ಕಟ್ಟಡವೂ ಶಿಥಿಲಗೊಂಡಿದ್ದು, ಈ ಬಗ್ಗೆ ಈ ಹಿಂದೆಯೇ ಸಂಬಂಧಿಸಿದವರಿಗೆ ಮಾಹಿತಿ ನೀಡಲಾಗಿದೆ.

ಮೇಲ್ಛಾವಣಿ ದುರಸ್ಥಿಗೆ ಮಾತ್ರ ಅನುದಾನ ನೀಡಲಾಗಿದ್ದು, ಅದರಲ್ಲಿ ಮೇಲ್ಛಾವಣಿ ದುರಸ್ಥಿ ಮಾಡಲಾಗಿದೆ. ಕಟ್ಟಡದ ಗೋಡೆಗಳು ತುಂಬಾ ಹಳೆಯದಾಗಿರುವ ಕಾರಣ ಮಳೆಗೆ ಕುಸಿತವಾಗುತ್ತಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಹನೀಫ್‌ರವರು ಮಾಹಿತಿ ನೀಡಿದ್ದಾರೆ.

ಕಟ್ಟಡ ಬಿರುಕು ಬಿಟ್ಟ ವಿಷಯ ತಿಳಿದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್, ಒಳಮೊಗ್ರು ವಲಯ ಅಧ್ಯಕ್ಷ ಅಶೋಕ್‌ಪೂಜಾರಿ, ರಫೀಕ್ ದರ್ಖಾಸ್, ಮಹಮ್ಮದ್ ಬೊಳ್ಳಾಡಿ ಮೊದಲಾದವರು ಭೇಟಿ ನೀಡಿ ಸಹಕರಿಸಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.