ಬಂಟ್ವಾಳದ ನಾವೂರಿನಲ್ಲಿ ಮಹಜರು ವಿಚಾರ: ದಿನಗಳ ಹಿಂದೆ ಕೇಳಿದ್ದು ಬಾಂಬ್‌ ರಿಹರ್ಸಲ್‌ ಶಬ್ದವೇ?


Team Udayavani, Sep 23, 2022, 8:10 AM IST

ಬಂಟ್ವಾಳದ ನಾವೂರಿನಲ್ಲಿ ಮಹಜರು ವಿಚಾರ: ದಿನಗಳ ಹಿಂದೆ ಕೇಳಿದ್ದು ಬಾಂಬ್‌ ರಿಹರ್ಸಲ್‌ ಶಬ್ದವೇ?

ಬಂಟ್ವಾಳ: ಶಿವಮೊಗ್ಗ ಪೊಲೀಸರಿಂದ ಬಂಧಿತನಾದ ಆರೋಪಿಯನ್ನು ಬಂಟ್ವಾಳದ ನಾವೂರಿನಲ್ಲಿ ಮಹಜರು ನಡೆಸಿರುವ ವಿಚಾರಕ್ಕೆ ಸಂಬಂಧಿಸಿ ಹಲವು ಚರ್ಚೆಗಳು ಆರಂಭಗೊಂಡಿದೆ. ಕೆಲ ಸಮಯಗಳ ಹಿಂದಷ್ಟೇ ಭೀಕರ ಶಬ್ದವೊಂದು ಸ್ಥಳೀಯ ನಿವಾಸಿಗಳಿಗೆ ಕೇಳಿಬಂದಿದ್ದು, ಅದು ನೇತ್ರಾವತಿ ನದಿಯ ಮತ್ತ ಕುದುರು ಪ್ರದೇಶದಲ್ಲಿ ಆರೋಪಿಗಳು ನಡೆಸಿದ ಬಾಂಬ್‌ ರಿಹರ್ಸಲ್‌ನ ಶಬ್ದವೇ ಎಂದು ಅನುಮಾನಗಳು ಸೃಷ್ಟಿಯಾಗಿದೆ.

ಅಂದರೆ ಆರೋಪಿಗಳು ಬಾಂಬ್‌ ರಿಹರ್ಸಲ್‌ಗಾಗಿ ನಾವೂರಿಗೆ ಬಂದಿದ್ದರು ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಇಂತದೊಂದು ಅನುಮಾನ ಸೃಷ್ಟಿಯಾಗಿದೆ. ನೇತ್ರಾವತಿ ನದಿಯಲ್ಲಿ ನಿಷೇಧದ ನಡುವೆಯೂ ಆಗಾದ ತೋಟೆ(ನ್ಪೋಟಕ ವಸ್ತು) ಹಾಕಿ ಮೀನು ಹಿಡಿಯುವ ಪ್ರಕರಣಗಳು ನಡೆದಿದ್ದು, ಆದರೆ ಒಂದು ತಿಂಗಳ ಈಚೆಗೆ ನದಿ ಪಾತ್ರದ ನಿವಾಸಿಯೊಬ್ಬರಿಗೆ ತೋಟೆಯ ಶಬ್ದಕ್ಕಿಂತ ಭಿನ್ನವಾಗಿ ಭೀಕರ ಶಬ್ದವೊಂದು ಕೇಳಿತ್ತು.

ಈ ವಿಚಾರವನ್ನು ಅವರು ತನ್ನ ಸ್ನೇಹಿತರ ಬಳಿಯೂ ಹೇಳಿಕೊಂಡಿದ್ದು, “ಸುದೆಟ್‌ ಭಯಂಕರ ಶಬ್ದವೊಂದು ಕೇಂದ್‌ಂಡ್‌, ತೋಟೆ ಕೈಟೇ ಪುಡಾಂಡ ದಾನೆ'(ನದಿಯಿಂದ ಜೋರಾದ ಶಬ್ದವೊಂದು ಕೇಳಿಬಂದಿದ್ದು, ತೋಟೆ ಕೈಯಲ್ಲೇ ನ್ಪೋಟಿಸಿದೆಯೇ) ಹೇಳಿದ್ದರು. ಸಾಮಾನ್ಯವಾಗಿ ತೋಟೆಯು ನೀರಿನ ಒಳಗೆ ನ್ಪೋಟಿಸಿದರೆ ಅಷ್ಟೊಂದು ಜೋರಾದ ಶಬ್ದ ಕೇಳುವುದಿಲ್ಲ. ಅದು ಮೇಲ್ಭಾಗದಲ್ಲಿ ಸ್ಫೋಟಗೊಂಡರೆ ಮಾತ್ರ ಆ ರೀತಿಯ ಶಬ್ದ ಕೇಳುತ್ತದೆ ಎನ್ನುವ ಕಾರಣಕ್ಕೆ ಶಬ್ದ ಕೇಳಿದ ವ್ಯಕ್ತಿ ಆ ರೀತಿ ಹೇಳಿದ್ದರು.

ಆದರೆ ಅದು ಇನ್ಯಾವುದೋ ಬೇರೆ ನ್ಪೋಟಕದ ಶಬ್ದ ಎಂದು ಭಾವಿಸಿರಲಿಲ್ಲ. ಆದರೆ ಇದೀಗ ಶಿವಮೊಗ್ಗ ಪೊಲೀಸರು ಶಂಕಿತ ತೀರ್ಥಹಳ್ಳಿ ಮೂಲದ ಮಂಗಳೂರಿನಲ್ಲಿ ವಾಸವಾಗಿದ್ದ ಮಾಜ್‌ ಮುನೀರ್‌ ಅಹ್ಮದ್‌(22)ನನ್ನು ಕುದುರು ಪ್ರದೇಶಕ್ಕೆ ಕರೆತಂದು ಮಹಜರು ಮಾಡಿದ ಬಳಿಕ ಅಂತಹ ಅನುಮಾನವೊಂದು ಸ್ಥಳೀಯರನ್ನು ಕಾಡುತ್ತಿದೆ. ಆದರೆ ಅದು ನಿಜವಾಗಿಯೂ ಯಾವುದರ ಶಬ್ದವೆಂದು ಯಾರಿಗೂ ಸರಿಯಾಗಿ ಗೊತ್ತಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.