ಬಂಟ್ವಾಳ: ನಿರ್ಗತಿಕರಿಗೆ 2 ಹೊತ್ತು ಅನ್ನ ನೀಡುವ ಯುವಕ


Team Udayavani, Apr 30, 2021, 7:30 AM IST

ಬಂಟ್ವಾಳ: ನಿರ್ಗತಿಕರಿಗೆ 2 ಹೊತ್ತು ಅನ್ನ ನೀಡುವ ಯುವಕ

ಬಂಟ್ವಾಳ: ಲಾಕ್‌ಡೌನ್‌ ಮಾದರಿಯ ಕರ್ಫ್ಯೂನಿಂದಾಗಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿರುವ ಮಂದಿಗೆ ತೊಂದರೆ ಉಂಟಾಗಿದ್ದು, ಅಂತಹ ನಿರ್ಗತಿಕರಿಗೆ ಯುವಕನೋರ್ವ ನಿತ್ಯ ಎರಡು ಹೊತ್ತು ಊಟ ನೀಡುತ್ತಿದ್ದು, ಅವರ ಮಾನವೀಯ ಗುಣ ಪ್ರಶಂಸೆಗೆ ಪಾತ್ರವಾಗಿದೆ.

ಬಿ.ಸಿ.ರೋಡ್‌ನ‌ ಪರ್ಲಿಯಾ ನಿವಾಸಿ ಇಕ್ಬಾಲ್‌ ಪರ್ಲಿಯಾ ಅವರೇ ನಿರ್ಗತಿಕರಿಗೆ ಆಹಾರ ನೀಡುತ್ತಿರುವ ವ್ಯಕ್ತಿ. ಬಿ.ಸಿ.ರೋಡ್‌ನ‌ ಬಸ್‌ ನಿಲ್ದಾಣದಲ್ಲಿರುವ ನಿರ್ಗತಿಕರು ಸೇರಿ ಬಂಟ್ವಾಳ ನಗರ ವ್ಯಾಪ್ತಿಯಲ್ಲಿ ಸುಮಾರು 14 ಮಂದಿ ನಿರ್ಗತಿಕರು, ಭಿಕ್ಷು ಕರಿದ್ದು, ಅವರಿಗೆ ಈಗ ನಿತ್ಯವೂ ಎರಡು ಹೊತ್ತಿನ ಊಟ ನೀಡುತ್ತಾರೆ.

ಭಿಕ್ಷಕರು ತಾವು ಭಿಕ್ಷೆ ಬೇಡಿ ಬಂದ ಹಣದಿಂದ ಹೊಟೇಲ್‌ಗೆ ಹೋಗಿ ಊಟ ಮಾಡುತ್ತಾರೆ. ಆದರೆ ಕರ್ಫ್ಯೂ ಸಂದರ್ಭ ಭಿಕ್ಷೆ ಬೇಡಲು ಜನವೂ ಇಲ್ಲ, ಊಟ ನೀಡು ವುದಕ್ಕೆ ಹೊಟೇಲ್‌ಗ‌ಳೂ ಇಲ್ಲ. ಹೀಗಾಗಿ ಅವರ ಹಸಿವನ್ನು ನೀಗಿಸುವ ದೃಷ್ಟಿ ಯಿಂದ ಇಕ್ಬಾಲ್‌ ಮನೆಯಲ್ಲೇ ಊಟವನ್ನು ತಯಾರಿಸಿ ತಂದು ನೀಡುತ್ತಿದ್ದಾರೆ.

ಬಂಟ್ವಾಳ ಪುರಸಭೆಯ ಎಂಜಿನಿಯರ್‌ ಅವರ ಸಹಾಯಕರಾಗಿ ದುಡಿಯುತ್ತಿರುವ ಇಕ್ಬಾಲ್‌ ಕಳೆದ ವರ್ಷದ ಲಾಕ್‌ಡೌನ್‌ ಸಂದರ್ಭದಲ್ಲೂ ಹಲವು ಮಂದಿಗೆ ನೆರವು ನೀಡಿದ್ದರು. ಕಳೆದ ವರ್ಷ ಇಂತಹ ನಿರ್ಗತಿಕರಿಗೆ ಪುರಸಭೆಯ ಮೂಲಕವೇ ಆಹಾರವನ್ನು ನೀಡಲಾಗಿತ್ತು. ಈ ಬಾರಿ ಇಕ್ಬಾಲ್‌ ಅವರೇ ಊಟ ನೀಡುತ್ತಿದ್ದು, ಜತೆಗೆ ಬೀದಿ ಬದಿಯ ನಾಯಿಗಳಿಗೆ ಬೇಕರಿ ತಿನಸುಗಳನ್ನೂ ಹಾಕುತ್ತಿದ್ದಾರೆ. ಅಕ್ಕಂದಿರು ಹಾಗೂ ಭಾವ ಸಹಕಾರ ನೀಡುತ್ತಿದ್ದಾರೆ. ಇದು ನಿರ್ಗತಿಕರಿಗೆ ನೆರವು ನೀಡಲು ಸಹಕಾರಿ ಎಂದು ಇಕ್ಬಾಲ್‌ ಹೇಳುತ್ತಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.