Bantwal ಬರಿಮಾರಿನ ಅನಿಲ್ ಕಿರಿಯ ವಯಸ್ಸಿಗೆ ನ್ಯಾಯಾಧೀಶ
Team Udayavani, Feb 24, 2024, 10:07 PM IST
ಬಂಟ್ವಾಳ: ಮಂಗಳೂರಿನಲ್ಲಿ 2 ವರ್ಷಗಳಿಂದ ನ್ಯಾಯವಾದಿಯಾಗಿರುವ ಬಂಟ್ವಾಳದ ಬರಿಮಾರಿನ ಅನಿಲ್ ಜಾನ್ ಸಿಕ್ವೇರಾ ಅವರು 2023ರ ನವೆಂಬರ್ನಲ್ಲಿ ನಡೆದ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪ್ರಸ್ತುತ ಕಿರಿಯ ನ್ಯಾಯಾಧೀಶರಾಗಿ ಆಯ್ಕೆಗೊಂಡಿದ್ದಾರೆ.
ಕಿರಿಯ ವಯಸ್ಸಿಗೇ ನ್ಯಾಯಾಧೀಶರಾದ ಹಿರಿಮೆ ಅವರದು.
ಬಲ್ಯ ನಿವಾಸಿ ಎವರೆಸ್ಟ್ ಸಿಕ್ವೇರಾ ಹಾಗೂ ಐವಿ ಸಿಕ್ವೇರಾ ದಂಪತಿಯ ಪುತ್ರರಾದ ಅನಿಲ್ ಮಂಗಳೂರು ಎಸ್ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.
ಪ್ರಾರಂಭದಲ್ಲಿ ನ್ಯಾಯವಾದಿ ವರದರಾಜ ಅದಮ ಜತೆ ಕಿರಿಯ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಬಳಿಕ ನ್ಯಾಯವಾದಿಗಳಾದ ದೀಪಕ್ ಡಿ’ಸೋಜಾ ಹಾಗೂ ನವೀನ್ ಪಾಯಸ್ ಬಳಿ ಕಾರ್ಯನಿರ್ವಹಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್