ಬಂಟ್ವಾಳ ಕಂಟೈನ್ಮೆಂಟ್‌ ಝೋನ್‌ ಪರಿಷ್ಕರಣೆ


Team Udayavani, May 23, 2020, 11:15 AM IST

ಬಂಟ್ವಾಳ ಕಂಟೈನ್ಮೆಂಟ್‌ ಝೋನ್‌ ಪರಿಷ್ಕರಣೆ

ಬಂಟ್ವಾಳ: ಕಂಟೈನ್ಮೆಂಟ್‌ ಪ್ರದೇಶದ ಮಣ್ಣನ್ನು ತೆರವುಗೊಳಿಸುತ್ತಿರುವುದು

ಬಂಟ್ವಾಳ: ಸರಕಾರದ ಹೊಸ ಆದೇಶದಂತೆ ಬಂಟ್ವಾಳ ಕಸ್ಬಾ ಗ್ರಾಮದ ಕಂಟೈನ್ಮೆಂಟ್‌ ಪ್ರದೇಶವನ್ನು ದ.ಕ.ಜಿಲ್ಲಾಡಳಿತ ಪರಿಷ್ಕರಣೆಗೊಳಿಸಿದೆ. ಬಂಟ್ವಾಳ ಪೇಟೆಯ ಮುಖ್ಯ ರಸ್ತೆಗಳಿಗೆ ಹಾಕಲಾಗಿದ್ದ ಬ್ಯಾರಿಕೇಡ್‌ ಹಾಗೂ ಮಣ್ಣನ್ನು ತೆರವುಗೊಳಿಸಲಾಗಿದ್ದು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಪರಿಷ್ಕೃತ ಆದೇಶದ ಪ್ರಕಾರ ಪೂರ್ವದಲ್ಲಿ ಸದಾಶಿವ ಪ್ರಭು ಮನೆ, ಪಶ್ಚಿಮದಲ್ಲಿ ಸರಕಾರಿ ಘಟ್ಟ, ಉತ್ತರದಲ್ಲಿ ರವಿಚಂದ್ರ ಮನೆ, ದಕ್ಷಿಣದಲ್ಲಿ ಸುರೇಶ್‌ ದಾಮೋದರ ಬಾಳಿಗಾ ಮನೆ ಕಂಟೈನ್ಮೆಂಟ್‌ ವ್ಯಾಪ್ತಿಯಾಗಿರುತ್ತದೆ. ಜತೆಗೆ ಪೂರ್ವದಲ್ಲಿ ಬಂಟ್ವಾಳ ಪೇಟೆಯ ರಥಬೀದಿ ಮುಖ್ಯರಸ್ತೆ, ಪಶ್ಚಿಮದಲ್ಲಿ ಎಸ್‌.ವಿ.ಎಸ್‌.ಶಾಲಾ ಮೈದಾನ, ಉತ್ತರದಲ್ಲಿ ಶಶಿಕಲಾ ಮನೆ, ದಕ್ಷಿಣದಲ್ಲಿ ಬಾಲಾಜಿ ಸರ್ವೀಸ್‌ ಸ್ಟೇಷನ್‌ ಬಫ‌ರ್‌ ಝೋನ್‌ನಲ್ಲಿರುತ್ತದೆ. ಈ ವ್ಯಾಪ್ತಿಯಲ್ಲಿ 97 ಮನೆಗಳು, 12 ಅಂಗಡಿಗಳು, 3 ಕಚೇರಿಗಳು ಒಳಗೊಳ್ಳಲಿದ್ದು, ಒಟ್ಟು 388 ಜನಸಂಖ್ಯೆ ಇರುತ್ತದೆ. ತಹಶೀಲ್ದಾರ್‌ ಅವರು ಇನ್ಸಿಡೆಂಟ್‌ ಕಮಾಂಡರ್‌ ಆಗಿರುತ್ತಾರೆ ಎಂದು ದ.ಕ.ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಬಂಟ್ವಾಳ ಪೇಟೆ: 6 ಮಂದಿಯ ವಿರುದ್ಧ ಪ್ರಕರಣ
ಬಂಟ್ವಾಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ಪೇಟೆಯ ಕಸ್ಬಾ ಗ್ರಾಮದ ಕಂಟೈನ್ಮೆಂಟ್‌ ಝೋನ್‌ನಲ್ಲಿ ಮೇ 21ರಂದು ಆದೇಶ ಉಲ್ಲಂ ಸಿ ಸೇರಿದ್ದ 6 ಮಂದಿಯ ಗುಂಪಿನ ವಿರುದ್ಧ ಪ್ರಕರಣ ದಾಖಲಾಗಿದೆ. ಮೇ 21ರ ಮಧ್ಯಾಹ್ನ 12 ಗಂಟೆಯ ವೇಳೆಗೆ ಕಸ್ಬಾ ಗ್ರಾಮದ ಕಂಟೈನ್ಮೆಂಟ್‌ ಝೋನ್ ನ ಇನ್ಸಿಡೆಂಟ್‌ ಕಮಾಂಡರ್‌ ಆಗಿರುವ ಬಂಟ್ವಾಳ ತಹಶೀಲ್ದಾರ್‌ ರಶ್ಮಿ ಎಸ್‌.ಆರ್‌. ಅವರು ಪರಿಶೀಲನೆಗೆ ತೆರಳಿದಾಗ 6 ಮಂದಿಯ ಗುಂಪು ಸೇರಿದ್ದು, ಕಂಡುಬಂದಿದ್ದು, ಅದರ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯರು ಕಂಟೈನ್ಮೆಂಟ್‌ ಝೋನ್ ನ ಸಡಿಲಿಕೆಗೆ ಆಗ್ರಹಿಸಿ ಗುಂಪು ಸೇರಿದ್ದರು.

ಟಾಪ್ ನ್ಯೂಸ್

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.