ಬಂಟ್ವಾಳ : ಡಿಸೇಲ್ ಸಾಗಾಟದ ಟ್ಯಾಂಕರ್ ನ ಟಯರ್ ಗೆ ಬೆಂಕಿ
Team Udayavani, Jun 8, 2021, 6:03 PM IST
ಬಂಟ್ವಾಳ: ಬಿ.ಸಿ.ರೋಡಿನ ನಾರಾಯಣ ಗುರು ವೃತ್ತದ ಬಳಿ ಡಿಸೇಲ್ ಸಾಗಾಟದ ಟ್ಯಾಂಕರ್ ನ ಟಯರಿಗೆ ಬೆಂಕಿ ತಗುಲಿದ ಘಟನೆ ನಡೆದಿದ್ದು, ತಕ್ಷಣ ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿಗೆ ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಬಂಟ್ವಾಳ ಅಗ್ನಿಶಾಮಕ ಠಾಣಾಧಿಕಾರಿ ಯೋಗೀಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಪಿಎಸ್ಐ ಅವಿನಾಶ್ ಹಾಗೂ ಸಿಬಂದಿ ತೆರಳಿದ್ದಾರೆ. ಸ್ಥಳೀಯ ನಿವಾಸಿ ಪ್ರೀತಂ ಅವರು ಬೆಂಕಿ ಉರಿಯುವುದನ್ನು ಕಂಡು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ