Bantwal ಕೋಟೆಕಣಿ: ಹೊಂಡಕ್ಕೆ ಬಿದ್ದ ಕಾರು; ಐವರಿಗೆ ಗಾಯ
Team Udayavani, Mar 4, 2024, 12:28 AM IST
ಬಂಟ್ವಾಳ: ಸಜೀಪನಡು ಗ್ರಾಮದ ಕೋಟೆಕಣಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಮಾ. 2ರಂದು ನಡೆದಿದೆ.
ಘಟನೆಯಲ್ಲಿ ಬಂಟ್ವಾಳ ಬಂದಾರು ನಿವಾಸಿ ಕಾರು ಚಾಲಕ ಹಮೀದ್, ಸಂಬಂಧಿಕರಾದ ಮೊಹಮ್ಮದ್ ಹನೀಫ್, ಜಮೀಳಾ, ಮೊಹಮ್ಮದ್ ಅನೀಝ್, ಮೊಹಮ್ಮದ್ ಝಯಾನ್ ಗಾಯಗೊಂಡಿದ್ದಾರೆ. ಇವರಲ್ಲಿ ಮೂವರು ದೇರಳಕಟ್ಟೆ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ.
ಘಟನೆಯ ಕುರಿತು ಚಾಲಕ ಹಮೀದ್ ಅವರ ಪುತ್ರ ಮೊಹಮ್ಮದ್ ಹನೀಫ್ ಪೊಲೀಸರಿಗೆ ದೂರು ನೀಡಿದ್ದು, ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಕಾರು ಹೊಂಡಕ್ಕೆ ಬಿದ್ದಿದೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು