Karnataka Polls: ನರೇಂದ್ರ ಮೋದಿ ಪ್ರಧಾನಿಯಾಗಿರುವುದು ನಮ್ಮ ಭಾಗ್ಯ: ಶಾಸಕ ರಾಜೇಶ್‌ ನಾೖಕ್‌


Team Udayavani, Apr 23, 2023, 10:44 AM IST

Karnataka Polls: ನರೇಂದ್ರ ಮೋದಿ ಪ್ರಧಾನಿಯಾಗಿರುವುದು ನಮ್ಮ ಭಾಗ್ಯ: ಶಾಸಕ ರಾಜೇಶ್‌ ನಾೖಕ್‌

ಪುಂಜಾಲಕಟ್ಟೆ: ಕೊರೊನಾ ಸಂಕಷ್ಟದಲ್ಲಿ ದೇಶವನ್ನು ಉಳಿಸಿದ ನಾಯಕ ನರೇಂದ್ರ ಮೋದಿ ಎಂಬ ಖುಷಿ ನಮಗಿದೆ. ಅಂತಹ ಮಹಾನ್‌ ವ್ಯಕ್ತಿ ಪ್ರಧಾನಿಯಾಗಿರುವ ಸಂದರ್ಭದಲ್ಲಿ ಶಾಸಕನಾಗಿ ಕ್ಷೇತ್ರದ ಜನತೆಯ ಸೇವೆ ಮಾಡುವ ಭಾಗ್ಯ ಸಿಕ್ಕಿರುವುದು ನನ್ನ ಭಾಗ್ಯ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಅರಳ ಬಿಜೆಪಿ ಮಹಾಶಕ್ತಿ ಕೇಂದ್ರದಲ್ಲಿ ನಡೆದ ಬಿಜೆಪಿ ಪ್ರಮುಖ ಕಾರ್ಯಕರ್ತರ ಚುನಾವಣ ಸಭೆಯಲ್ಲಿ ಮಾತನಾಡಿದರು.

ಮೋದಿ ನೇತೃತ್ವದಲ್ಲಿ ಜಗತ್ತಿನ ಅತ್ಯಂತ ಕಡಿಮೆ ಹಣದುಬ್ಬರ ಇರುವ ದೇಶ ಭಾರತವಾಗಿದ್ದು, ಕೊರೊನಾ ಬಳಿಕದ ದಿನಗಳಲ್ಲಿ ಅರ್ಥಿಕ ವ್ಯವಸ್ಥೆಯಲ್ಲಿ ಸುಧಾರಣೆ ತಂದಿರುವ ಕೀರ್ತಿ ಬಿಜೆಪಿ ಡಬ್ಬಲ್‌ ಇಂಜಿನ್‌ ಸರಕಾರಕ್ಕೆ ಸಲ್ಲುತ್ತದೆ ಎಂದು ಅವರು ಹೇಳಿದರು.

ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಬುಡಾ ಅಧ್ಯಕ್ಷ ದೇವದಾಸ್‌ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಕ್ಷೇತ್ರದ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ದಂಬೆದಾರ್‌, ಗ್ರಾಮ ಪಂಚಾಯತ್‌ ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಸದಸ್ಯರಾದ ತುಂಗಮ್ಮ, ಧನ್ಯಾ, ಚಂದ್ರಹಾಸ ಪೂಜಾರಿ, ಶಕ್ತಿ ಕೇಂದ್ರದ ಪ್ರಮುಖ್‌ ಯೋಗೀಶ್‌ ಕೆ., ಬೂತ್‌ ಅಧ್ಯಕ್ಷ ರಂಜನ್‌ ಕುಮಾರ್‌ ಶೆಟ್ಟಿ, ಪ್ರಮುಖರಾದ ಬಾಲಕೈಷ್ಣ ಶೆಟ್ಟಿ ಸಂಗಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ನಿರೀಕ್ಷೆಗೂ ಮೀರಿದ ಅಭಿವೃದ್ಧಿ
ರಾಜಕೀಯ ಅನುಭವವಿಲ್ಲದ ಪ್ರಥಮ ಅವಧಿಯಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಮಾಡಿದ್ದು, ಮುಂದಿನ ಅವಧಿಯಲ್ಲಿ ಅದ್ಭುತ ರೀತಿಯಲ್ಲಿ ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಮಾಡಿತೋರಿಸುತ್ತೇನೆ ಎಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.