Bantwal; ಮಟ್ಕಾ ದಂಧೆ ಸ್ಥಳಕ್ಕೆ ಪೊಲೀಸರ ದಾಳಿ, ಓರ್ವನ ಬಂಧನ
Team Udayavani, Jan 13, 2024, 10:00 PM IST
ಬಂಟ್ವಾಳ: ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಹಣವನ್ನು ಪಣವಾಗಿಟ್ಟುಕೊಂಡು ವಾಹನಗಳ ನೋಂದಣಿ ಸಂಖ್ಯೆಗಳ ಆಧಾರದಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿ ಸಹಿತ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ನಾವೂರು ಗ್ರಾಮ ನಿವಾಸಿ ಪುರುಷೋತ್ತಮ ಬಂಧಿತ ಆರೋಪಿ. ಬಂಟ್ವಾಳ ನಗರ ಠಾಣಾ ಪಿಎಸ್ಐ ರಾಮಕೃಷ್ಣ ನೇತೃತ್ವ ತಂಡ ದಾಳಿ ನಡೆಸಿದ್ದು, ಆರೋಪಿಯಿಂದ ಮಟ್ಕಾ ಚೀಟಿ ಬರೆಯಲು ಬಳಸುತ್ತಿದ್ದ ಪುಸ್ತಕ, ಮೊಬೈಲ್ ಫೋನ್, 2,130 ರೂ. ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್