ಬಂಟ್ವಾಳ ವಿಶ್ವ ಪರಿಸರ ದಿನಾಚರಣೆ
Team Udayavani, Jun 6, 2018, 4:34 PM IST
ಬಂಟ್ವಾಳ : ಬಿ.ಸಿ.ರೋಡ್ ಮಿನಿವಿಧಾನ ಸೌಧದ ಎದುರು ಕೋರ್ಟ್ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜೂ. 5ರಂದು ಆಚರಿಸಲಾಯಿತು. ಅರಣ್ಯ ಇಲಾಖೆ ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಕಂದಾಯ ಇಲಾಖೆ ಹಾಗೂ ಪುರಸಭೆ ಬಂಟ್ವಾಳ ಸಂಯುಕ್ತವಾಗಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಬಂಟ್ವಾಳ ತಹಶೀಲ್ದಾರ್ ವೈ. ರವಿ, ಸೀನಿಯರ್ ಸಿವಿಲ್ ಜಡ್ಜ್ ಮಹಮ್ಮದ್ ಇಮ್ತಿಯಾಜ್ ಮಹಮ್ಮದ್, ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಧೀಶೆ ಪ್ರತಿಭಾ ಡಿ.ಎಸ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಮಾಜಿ ಅಧ್ಯಕ್ಷ ಬಿ. ವೆಂಕಟರಮಣ ಶೆಣೈ, ಹಾಗೂ ವಕೀಲ ಸಂಘದ ಪಧಾದಿಕಾರಿಗಳು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಬಿ., ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಅರಣ್ಯ ರಕ್ಷಕರಾದ ವಿನಯಕುಮಾರ್, ಶಿವಲಿಂಗ ಸ್ವಾಮಿ, ಸಿಬ್ಬಂದಿಗಳಾದ ಭಾಸ್ಕರ್ ಡಿ., ಜಯರಾಮ, ಸ್ನೇಕ್ ಕಿರಣ್ ಪಿಂಟೊ, ನಗರ ಠಾಣಾ ಎಸ್. ಐ. ಚಂದ್ರಶೇಖರ್, ಪುರಸಭಾ ಅಧಿಕಾರಿ ರತ್ನ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಅಮಿತಾಭ್ ಟು ಶಾರುಖ್: ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ