ಕಲ್ಪನೆ: ನಡೆದುಕೊಂಡು ಹೋಗುತ್ತಿದ್ದವರಿಗೆ ಕಣಜದ ಹುಳು ಕಡಿದು ಓರ್ವ ಗಂಭೀರ


Team Udayavani, Mar 20, 2023, 6:10 AM IST

ಕಲ್ಪನೆ: ನಡೆದುಕೊಂಡು ಹೋಗುತ್ತಿದ್ದವರಿಗೆ ವಿಷಕಾರಿ ನೊಣ ಕಡಿದು ಓರ್ವ ಗಂಭೀರ

ಬಂಟ್ವಾಳ: ಬಿ.ಸಿ.ರೋಡು – ಪೊಳಲಿ ರಸ್ತೆಯ ಕಲ್ಪನೆಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮೂವರಿಗೆ ಕಣಜದ ಹುಳುಗಳು ಕಡಿದಿದ್ದು, ಈ ಪೈಕಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ರವಿವಾರ ಸಂಭವಿಸಿದೆ.

ಗಂಭೀರ ಗಾಯಗೊಂಡಿರುವ ಕಲ್ಪನೆ ನಿವಾಸಿ ಪೂವಪ್ಪ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತರ ಇಬ್ಬರಾದ ಮಹೇಶ್‌ ಹಾಗೂ ಗೋಪಾಲ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರವಿವಾರ ಮಧ್ಯಾಹ್ನ 12ರ ಸುಮಾರಿಗೆ ಈ ಮೂವರು ಬಿ.ಸಿ.ರೋಡಿಗೆ ಹೋಗಲು ಕಲ್ಪನೆ ಬಸ್ಸು ತಂಗುದಾಣಕ್ಕೆ ಆಗಮಿಸುವ ಸಂದರ್ಭದಲ್ಲಿ ಏಕಾಏಕಿ ನೋಣಗಳು ದಾಳಿ ಮಾಡಿವೆ. ಗಾಯಾಳುಗಳನ್ನು ಸ್ಥಳೀಯ ಆಟೋ ಚಾಲಕರು ಆಸ್ಪತ್ರೆಗೆ ಸಾಗಿಸಿದ್ದಾರೆ.

ಟಾಪ್ ನ್ಯೂಸ್

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Big Bash Winning Coach Luke Williams Joins RCB Women’s Team as Head Coach

WPL; Royal Challengers Bangalore ಮಹಿಳಾ ತಂಡಕ್ಕೆ ಹೊಸ ಕೋಚ್ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udBantwal ಅಕ್ರಮ ಪ್ರವೇಶ; ಪ್ರಕರಣ ದಾಖಲು

Bantwal ಅಕ್ರಮ ಪ್ರವೇಶ; ಪ್ರಕರಣ ದಾಖಲು

Aranthodu: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ

Aranthodu: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ

Puttur ತಾಯಿ ಮಗನನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ: ಆರೋಪಿಗಳ ಬಂಧನ  

Puttur ತಾಯಿ ಮಗನನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ: ಆರೋಪಿಗಳ ಬಂಧನ  

Belthangady ಚಾಲಕನ ನಿಯಂತ್ರಣ ತಪ್ಪಿ ಕೆಂಪು ಕಲ್ಲು ಸಾಗಾಟದ ಲಾರಿ ಪಲ್ಟಿ

Belthangady ಚಾಲಕನ ನಿಯಂತ್ರಣ ತಪ್ಪಿ ಕೆಂಪು ಕಲ್ಲು ಸಾಗಾಟದ ಲಾರಿ ಪಲ್ಟಿ

ಖ್ಯಾತ ವರ್ಣ ಚಿತ್ರ ಕಲಾವಿದ ಚಂದ್ರನಾಥ ಆಚಾರ್ಯಗೆ ಬಾಲವನ ಪ್ರಶಸ್ತಿ

ಖ್ಯಾತ ವರ್ಣ ಚಿತ್ರ ಕಲಾವಿದ ಚಂದ್ರನಾಥ ಆಚಾರ್ಯಗೆ ಬಾಲವನ ಪ್ರಶಸ್ತಿ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

4-kottigehara

Kottigehara: ಧಾರಾಕಾರ ಮಳೆ, ಹೈರಾಣಾದ ರೈತರು

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.