ಬಂಟ್ವಾಳ: ಚೆಕ್ ಅಮಾನ್ಯ ಪ್ರಕರಣ: ಆರೋಪಿಗೆ 5.72 ಲಕ್ಷ ರೂ. ದಂಡ
Team Udayavani, Feb 24, 2023, 5:20 AM IST
ಬಂಟ್ವಾಳ: ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸದ ಆರೋಪಿಗೆ ಬಂಟ್ವಾಳ ನ್ಯಾಯಾಲಯ ಚೆಕ್ ಅಮಾನ್ಯ(ಬೌನ್ಸ್) ಪ್ರಕರಣದಲ್ಲಿ 5,72,800 ರೂ. ದಂಡ ವಿಧಿಸಿ ಆದೇಶ ನೀಡಿದೆ.
ವಾಮದಪದವು ಪಾಲೊªಟ್ಟು ನಿವಾಸಿ ಕೃಷ್ಣಪ್ಪ ಪೂಜಾರಿ ಪ್ರಕರಣದ ಆರೋಪಿಯಾಗಿದ್ದು, ಆತ ಬಂಟ್ವಾಳ ಪಿಎಲ್ಡಿ ಬ್ಯಾಂಕಿನಿಂದ ಸಾಲ ಪಡೆದು ಮರು ಪಾವತಿಸಿರಲಿಲ್ಲ. ಬ್ಯಾಂಕಿಗೆ ಅವರು ನೀಡಿದ ಚೆಕ್ ಕೂಡ ಅಮಾನ್ಯಗೊಂಡಿತ್ತು. ಹೀಗಾಗಿ ಬ್ಯಾಂಕ್ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ವಿಚಾರಣೆ ನಡೆಸಿದ ಬಂಟ್ವಾಳ ಸಿವಿಲ್ ಜಡ್ಜ್ ಹಿರಿಯ ವಿಭಾಗ ಹಾಗೂ ಜೆಎಂಎಫ್ಸಿ ನ್ಯಾಯಾಲಯ ಒಟ್ಟು ದಂಡದಲ್ಲಿ 5 ಸಾವಿರ ರೂ. ನ್ಯಾಯಾಲಯ ಹಾಗೂ ಉಳಿದ ಮೊತ್ತವನ್ನು ಬ್ಯಾಂಕಿಗೆ ಪಾವತಿಸಲು ಆದೇಶಿಸಿದೆ.
ಬ್ಯಾಂಕಿನ ಪರ ಶಿವಪ್ರಕಾಶ್ ಜೈನ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ