20ನೇ ಕನ್ನಡ ಸಾಹಿತ್ಯ ಸಮ್ಮೇಳನ: ವೀಳ್ಯ ಸ್ವೀಕಾರ
Team Udayavani, Dec 12, 2018, 11:43 AM IST
ಬಂಟ್ವಾಳ: ಮಾಣಿಯ ಪ್ರಮುಖರು 20ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ಬಗ್ಗೆ ಫರಂಗಿಪೇಟೆಯಲ್ಲಿ ನಡೆದ 19ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರಿಂದ ವೀಳ್ಯ ಸ್ವೀಕರಿಸಿದರು.
ಮಾಣಿ ಬಾಲವಿಕಾಸ ವಿದ್ಯಾ ಕೇಂದ್ರ ಸಂಚಾಲಕ ಜಡ್ತಿಲ ಪ್ರಹ್ಲಾದ ಶೆಟ್ಟಿ ಕೊಂಬಿಲ ನಾರಾಯಣ ಶೆಟ್ಟಿ ಅನಂತಾಡಿ, ಬಿ. ಜಗನ್ನಾಥ ಚೌಟ ಮಾಣಿ, ಬಾಲಕೃಷ್ಣ ಆಳ್ವ ಕೊಡಾಜೆ, ಮಾಧವ ಕಡೇಶಿವಾಲಯ, ಪೂವಪ್ಪ ನೇರಳಕಟ್ಟೆ, ಬಾಲವಿಕಾಸ ಮಾಣಿಯ ಆಡಳಿತ ನಿರ್ದೇಶಕ ಶ್ರೀಧರ್ ಮೊದಲಾದವರು ಜೊತೆಗಿದ್ದರು.
ಸಮ್ಮೇಳಾನಾಧ್ಯಕ್ಷ ಪ್ರೊ| ತುಕಾರಾಮ ಪೂಜಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಕುಂದಾಪುರ ಹಿರಿಯ ನ್ಯಾಯವಾದಿ ಎ.ಎಸ್.ಎನ್. ಹೆಬ್ಟಾರ್, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ತಾಲೂಕು ಪಚಾಯತ್ ಉಪಾಧ್ಯಕ್ಷ ಅಬ್ಟಾಸ್ ಆಲಿ, ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಆಚಾರ್ಯ, ಜೆಸಿ ಅಧ್ಯಕ್ಷೆ ಸವಿತಾ ನಿರ್ಮಲ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ. ಮೋಹನ ರಾವ್, ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ