Bantwala: ಬಟ್ಟೆ ತೊಳೆಯಲು ಹೋದ ಮಹಿಳೆ ನದಿಗೆ ಬಿದ್ದು ಮೃತ್ಯು
Team Udayavani, Apr 19, 2023, 9:20 PM IST
ಬಂಟ್ವಾಳ: ನೇತ್ರಾವತಿ ನದಿಗೆ ಬಟ್ಟೆ ತೊಳೆಯಲು ಹೋದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಬುರ್ದುನಲ್ಲಿ ನಡೆದಿದೆ.
ಬುರ್ದು ನಿವಾಸಿ ರಾಮಕ್ಕು(60) ಮೃತಪಟ್ಟ ಮಹಿಳೆ. ಅವರು ಬುಧವಾರ ಸಂಜೆ ಬಟ್ಟೆ ತೊಳೆಯುವುದಕ್ಕಾಗಿ ನದಿಗೆ ತೆರಳಿದ್ದು, ಆ ವೇಳೆ ಆಳವಾದ ಪ್ರದೇಶದಲ್ಲಿ ನೀರಿಗೆ ಬಿದ್ದಿದ್ದಾರೆ. ಮಹಿಳೆ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Election: ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ… ಅಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತರ ಸಲಹೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು