ಬೆಳ್ಳಾರೆ: ವೈಶಾಖ ಪೂರ್ಣಿಮಾ ಮಹೋತ್ಸವ
Team Udayavani, May 12, 2018, 4:05 PM IST
ಬೆಳ್ಳಾರೆ : ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಾಲಯದಲ್ಲಿ ವೈಶಾಖ ಪೂರ್ಣಿಮಾ ಮಹೋತ್ಸವ ನಡೆಯಿತು. ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ಶ್ಯಾನ್ಭಾಗ್ ನೇತೃತ್ವದಲ್ಲಿ ಪ್ರಾರ್ಥನೆ ನಡೆದು ಕಲಶಾಭಿಷೇಕ ನೆರವೇರಿತು. ಬಳಿಕ ಶ್ರೀ ದೇವರ ಮಹಾಪೂಜೆ ಜರಗಿತು.
ರಾತ್ರಿ ಲಕ್ಷ್ಮೀ ವೆಂಕಟ್ರಮಣ ದೇವರ ಪೇಟೆ ಸವಾರಿ, ಬೆಳ್ಳಿ ಪಲ್ಲಕಿ ಉತ್ಸವ, ಅಷ್ಟಾವಧಾನ, ವಸಂತ ಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು. ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ಶ್ಯಾನ್ಭಾಗ್, ಮೊಕ್ತೇಸರರಾದ ಎಂ. ಲಕ್ಷ್ಮೀನಾರಾಯಣ ಶ್ಯಾನ್ಭಾಗ್, ಬಿ. ಸುರೇಶ್ ಶೆಣೈ, ಬಿ. ಮಿಥುನ್ ಶೆಣೈ, ಬಿ. ಕೃಷ್ಣ ಪೈ, ಗೌಡ ಸಾರಸ್ವತ ಯುವಕ ವೃಂದದ ಅಧ್ಯಕ್ಷ ಎಂ. ರಾಜೇಶ ಶ್ಯಾನ್ಭಾಗ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ