Belthangady: ನಿಯಂತ್ರಣ ಕಳೆದುಕೊಂಡ ಬೈಕ್ ಕಾರಿಗೆ ಢಿಕ್ಕಿ
Team Udayavani, Aug 22, 2023, 12:12 AM IST
ಬೆಳ್ತಂಗಡಿ:ನಿಯಂತ್ರಣ ಕಳೆದುಕೊಂಡ ಬೈಕ್ ಸ್ಕಿಡ್ ಆಗಿ ಸವಾರ ರಸ್ತೆಗೆ ಎಸೆಯಲ್ಪಟ್ಟ ಬಳಿಕ ಬೈಕ್ ಇನ್ನೋವಾ ಕಾರಿಗೆ ಢಿಕ್ಕಿ ಹೊಡೆದ ಘಟನೆ ಪಿಲ್ಯ ಸಮೀಪ ಆ. 20ರಂದು ನಡೆದಿದೆ.
ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಸ್ಥಳೀಯ ನಿವಾಸಿ ವಿಘ್ನೇಶ್ (22) ಗಂಭೀರವಾಗಿ ಗಾಯಗೊಂಡಿದ್ದಾರೆ.
ತತ್ಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಇನ್ನೋವಾ ಕಾರಿನ ಮಾಲಕ ಲಾಯಿಲದ ಪ್ರಕಾಶ್ ಕಾಶಿಬೆಟ್ಟು ಬೈಕ್ ಸವಾರನ ವಿರುದ್ಧ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು