Belthangady constituency; ರಾಜ್ಯದ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವೆಂಬ ಹೆಗ್ಗಳಿಕೆ

ಮೂರು ಬಾರಿ ಗೌಡ ಸಮುದಾಯಕ್ಕೆ ಮತದಾರರು ಮಣೆ ಹಾಕಿದ್ದಾರೆ.

Team Udayavani, Apr 17, 2023, 1:44 PM IST

Belthangady constituency; ರಾಜ್ಯದ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವೆಂಬ ಹೆಗ್ಗಳಿಕೆ

ಬೆಳ್ತಂಗಡಿ: ರಾಜ್ಯದ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವನ್ನು ಹೊಂದಿರುವ ಬೆಳ್ತಂಗಡಿ ಪ್ರತಿಷ್ಠಿತ ಚುನಾವಣಾ ಕಣಗಳಲ್ಲಿ ಒಂದು. ಇಲ್ಲಿ ಮಹಿಳಾ ಮತದಾರರ ಪ್ರಾಬಲ್ಯ ಹೆಚ್ಚಾಗಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಈವರೆಗೆ 15 ಬಾರಿ ಶಾಸಕತ್ವಕ್ಕೆ ಚುನಾವಣೆ ನಡೆದಿದ್ದು 8 ಮಂದಿ ಶಾಸಕರಾಗಿ ಆಯ್ಕೆ ಯಾಗಿದ್ದಾರೆ.

1952ರಲ್ಲಿ ಮದ್ರಾಸ ಪ್ರಾಂತ್ಯದ ಭಾಗವಾಗಿ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರವೂ ಪುತ್ತೂರು ವಿಧಾನ ಸಭಾ ಕ್ಷೇತ್ರದ ಭಾಗವಾಗಿತ್ತು. ದ್ವಿಸದಸ್ಯ ಕ್ಷೇತ್ರವಾಗಿದ್ದ ಪುತ್ತೂರಿನಲ್ಲಿ ಕೆ. ವೆಂಕಟ್ರ ಮಣ ಗೌಡ ಹಾಗೂ ಕೆ. ಈಶ್ವರ ಅವರ ಶಾಸಕರಾಗಿ ಆಯ್ಕೆ ಯಾಗಿದ್ದರು. 1957 ರಲ್ಲಿ ಸ್ವತಂತ್ರ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂತು.

1957ರಿಂದ 2018ರವರೆಗೆ ನಡೆದ 15 ಚುನಾವಣೆಯಲ್ಲಿ 9 ಬಾರಿ ಕಾಂಗ್ರೆಸ್‌, 5 ಬಾರಿ ಬಿಜೆಪಿ, ಒಂದು ಬಾರಿ ಜನತಾ ದಳ ಗೆಲುವು ಸಾಧಿಸಿದೆ. 1957ರಲ್ಲಿ ಅಂದು ಕ್ಷೇತ್ರದ ಮೊದಲ ಶಾಸಕರಾಗಿ ಧರ್ಮಸ್ಥಳದ ಡಿ. ರತ್ನವರ್ಮ ಹೆಗ್ಗಡೆಯವರು ಚುನಾಯಿತ ರಾದರು. ಬಿಲ್ಲವ ಮತದಾರರ ಪ್ರಾಬಲ್ಯವಿರುವ ಕ್ಷೇತ್ರವಾಗಿದ್ದು, ಎರಡನೇ ಸ್ಥಾನದಲ್ಲಿ ಗೌಡ ಹಾಗೂ ಮುಸಲ್ಮಾನ, ಉಳಿದಂತೆ ಪ.ಜಾತಿ, ಪ. ಪಂಗಡದ ಅತೀ ಹೆಚ್ಚು ಮತದಾರ ರಿದ್ದಾರೆ. ತಲಾ ಒಂದು ಬಾರಿ ಜೈನ, ಕೊಂಕಣಿ, ಬಂಟ ಸಮುದಾಯದವರು ಶಾಸಕರಾದರೆ, ಮೂರು ಬಾರಿ ಗೌಡ ಸಮುದಾಯಕ್ಕೆ ಮತದಾರರು ಮಣೆ ಹಾಕಿದ್ದಾರೆ.

ಉನ್ನತ ಸ್ಥಾನಮಾನ
ಕ್ಷೇತ್ರದಿಂದ ಆಯ್ಕೆಯಾದ ಶಾಸಕರಲ್ಲಿ ವೈಕುಂಠ ಬಾಳಿಗ ಮೈಸೂರು ವಿಧಾನ ಸಭೆಯ ಸೀ³ಕರ್‌ ಅಗಿ ಎರಡು ಅವಧಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಬೆಳ್ತಂಗಡಿ ತಾಲೂಕಿನಿಂದ ಗೆದ್ದು ಅತೀ ಕಿರಿಯ 28ನೇ ವಯಸ್ಸಿನಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸಿದವರು ಕೆ. ಗಂಗಾಧರ ಗೌಡ. ಉಳಿದಂತೆ ಕೆ. ವಸಂತ ಬಂಗೇರ ಅವರು ವಿಧಾನಸಭೆಯ ಮುಖ್ಯ ಸಚೇತಕರಾಗಿ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ಬೆಳ್ತಂಗಡಿ ವಿ.ಸಭಾ ಕ್ಷೇತ್ರದಲ್ಲಿ ಪ್ರತಿಷ್ಠಿತ ಕೇದೆ ಕುಟುಂಬದ ಮೂವರು ಸಹೋದರರು 8 ಬಾರಿ ಗೆಲುವು ಕಂಡಿರುವುದು ಕ್ಷೇತ್ರದ ರಾಜಕೀಯ ಇತಿಹಾಸದಲ್ಲೊಂದು.

ಈ ಬಾರಿ ಐದು ಪಕ್ಷದ ಅಭ್ಯರ್ಥಿಗಳು
ಬಿಜೆಪಿಯಿಂದ ಶಾಸಕ ಹರೀಶ್‌ ಪೂಂಜ ಸ್ಪರ್ಧಿಯಾಗಿದ್ದು, ಕಾಂಗ್ರೆಸ್‌ ನಿಂದ ಹೊಸ ಆಯ್ಕೆಯಾಗಿ ರಕ್ಷಿತ್‌ ಶಿವರಾಂ ಘೋಷಣೆಯಾಗಿದೆ. ಎಸ್‌ ಡಿಪಿಐನಿಂದ ಅಕ್ಬರ್‌ ಬೆಳ್ತಂಗಡಿ, ಕರ್ನಾ ಟಕ ಸರ್ವೋದಯ ಪಕ್ಷ ದಿಂದ (ಕೆ.ಎಸ್‌.ಪಿ.) ಆದಿತ್ಯ ನಾರಾಯಣ ಕೊಲ್ಲಾಜೆ, ತುಳುನಾಡ ಪಕ್ಷದಿಂದ ಶೈಲೇಶ್‌ ಆರ್‌.ಜೆ. ಸ್ಪರ್ಧೆ ಖಚಿತ ವಾಗಿದೆ. ಜೆಡಿಎಸ್‌ ಹಾಗೂ ಸಿಪಿಐಎಂ ಕಣದಿಂದ ಹಿಂದೆ ಸರಿದಂತಿದೆ.

ಈ ಬಾರಿ ಐದು ಪಕ್ಷದ ಅಭ್ಯರ್ಥಿಗಳು ಬಿಜೆಪಿಯಿಂದ ಶಾಸಕ ಹರೀಶ್‌ ಪೂಂಜ ಸ್ಪರ್ಧಿಯಾಗಿದ್ದು, ಕಾಂಗ್ರೆಸ್‌ ನಿಂದ ಹೊಸ ಆಯ್ಕೆಯಾಗಿ ರಕ್ಷಿತ್‌ ಶಿವರಾಂ ಘೋಷಣೆಯಾಗಿದೆ. ಎಸ್‌ ಡಿಪಿಐನಿಂದ ಅಕºರ್‌ ಬೆಳ್ತಂಗಡಿ, ಕರ್ನಾ ಟಕ ಸರ್ವೋದಯ ಪಕ್ಷ ದಿಂದ (ಕೆ.ಎಸ್‌.ಪಿ.) ಆದಿತ್ಯ ನಾರಾಯಣ ಕೊಲ್ಲಾಜೆ, ತುಳುನಾಡ ಪಕ್ಷ ದಿಂದ ಶೈಲೇಶ್‌ ಆರ್‌.ಜೆ. ಸ್ಪರ್ಧೆ ಖಚಿತವಾಗಿದೆ. ಜೆಡಿಎಸ್‌ ಹಾಗೂ ಸಿಪಿಐಎಂ ಕಣದಿಂದ ಹಿಂದೆ ಸರಿದಂತಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.