ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ


Team Udayavani, Jan 30, 2023, 12:32 PM IST

7-crime-belthangady

ಬೆಳ್ತಂಗಡಿ: ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿದ ಬೆದರಿಕೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19 ವರ್ಷ) ಮೃತಪಟ್ಟ ವಿದ್ಯಾರ್ಥಿ.

ಹರ್ಷಿತ್ ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ ಚಾಟ್ ಮಾಡಿಕೊಂಡಿದ್ದ.

ಆ ಬಳಿಕ ಅಪರಿಚಿತ ವ್ಯಕ್ತಿಯು ಮೊಬೈಲ್‌ ಗೆ ವಿಡಿಯೋ ಕಾಲ್‌ ಮಾಡಿ ಮಾತಾಡಿ, ಹರ್ಷಿತ್ ಬಳಿ ನಿಮ್ಮ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು, ಇದನ್ನು ಸಾರ್ವಜನಿಕವಾಗಿ ವೈರಲ್‌ ಮಾಡುತ್ತೇನೆ‌, ವೈರಲ್‌ ಮಾಡಬಾರದು ಎಂದಾದರೆ ತನಗೆ 11,000 ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದನು.

ಇದಕ್ಕೆ‌ ಹರ್ಷಿತ್ ಜ.23 ರವರೆಗೆ ಅವಕಾಶ ಕೊಡುವಂತೆ ಕೇಳಿದ್ದು, ಆದರೆ ಜ.24 ಮಧ್ಯಾಹ್ನದವರೆಗೂ ಹಣ ಹೊಂದಿಸಲು ಸಾಧ್ಯವಾಗದೇ ಇದ್ದುದ್ದರಿಂದ ಆಪಾದಿತನಿಗೆ ಹಣ ಕೊಡದ ಕಾರಣ ಆತನು ವೈಯಕ್ತಿಕ ವಿಡಿಯೋ ವೈರಲ್‌ ಮಾಡಿದರೆ ಮಾನ ಹೋಗಬಹುದೆಂಬ ಭಯದಿಂದ ಜ.24 ರಂದು ಮಧ್ಯಾಹ್ನದ ನಂತರ ಇಲಿ ಪಾಷಾಣವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥರಾದ ಹರ್ಷಿತ್ ಗೆ ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಅಲ್ಲಿನ ವೈದ್ಯರು ಆತನನ್ನು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್‌ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಹಿನ್ನೆಲೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿನ ವೈದ್ಯರು ಪರೀಕ್ಷಿಸಿ ಒಳರೋಗಿಯನ್ನಾಗಿ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಿದ್ದರು.

ಆದರೆ ಚಿಕಿತ್ಸೆಗೆ ಸ್ಪಂದಿಸಿದೆ ಜ.29 ರಂದು ಸಂಜೆ ಮೃಪಟ್ಟಿರುವುದಾಗಿ ಖಚಿತವಾಗಿದೆ.

 

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.