ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ


Team Udayavani, Jan 30, 2023, 12:32 PM IST

7-crime-belthangady

ಬೆಳ್ತಂಗಡಿ: ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿದ ಬೆದರಿಕೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19 ವರ್ಷ) ಮೃತಪಟ್ಟ ವಿದ್ಯಾರ್ಥಿ.

ಹರ್ಷಿತ್ ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ ಚಾಟ್ ಮಾಡಿಕೊಂಡಿದ್ದ.

ಆ ಬಳಿಕ ಅಪರಿಚಿತ ವ್ಯಕ್ತಿಯು ಮೊಬೈಲ್‌ ಗೆ ವಿಡಿಯೋ ಕಾಲ್‌ ಮಾಡಿ ಮಾತಾಡಿ, ಹರ್ಷಿತ್ ಬಳಿ ನಿಮ್ಮ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು, ಇದನ್ನು ಸಾರ್ವಜನಿಕವಾಗಿ ವೈರಲ್‌ ಮಾಡುತ್ತೇನೆ‌, ವೈರಲ್‌ ಮಾಡಬಾರದು ಎಂದಾದರೆ ತನಗೆ 11,000 ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದನು.

ಇದಕ್ಕೆ‌ ಹರ್ಷಿತ್ ಜ.23 ರವರೆಗೆ ಅವಕಾಶ ಕೊಡುವಂತೆ ಕೇಳಿದ್ದು, ಆದರೆ ಜ.24 ಮಧ್ಯಾಹ್ನದವರೆಗೂ ಹಣ ಹೊಂದಿಸಲು ಸಾಧ್ಯವಾಗದೇ ಇದ್ದುದ್ದರಿಂದ ಆಪಾದಿತನಿಗೆ ಹಣ ಕೊಡದ ಕಾರಣ ಆತನು ವೈಯಕ್ತಿಕ ವಿಡಿಯೋ ವೈರಲ್‌ ಮಾಡಿದರೆ ಮಾನ ಹೋಗಬಹುದೆಂಬ ಭಯದಿಂದ ಜ.24 ರಂದು ಮಧ್ಯಾಹ್ನದ ನಂತರ ಇಲಿ ಪಾಷಾಣವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥರಾದ ಹರ್ಷಿತ್ ಗೆ ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಅಲ್ಲಿನ ವೈದ್ಯರು ಆತನನ್ನು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್‌ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಹಿನ್ನೆಲೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿನ ವೈದ್ಯರು ಪರೀಕ್ಷಿಸಿ ಒಳರೋಗಿಯನ್ನಾಗಿ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಿದ್ದರು.

ಆದರೆ ಚಿಕಿತ್ಸೆಗೆ ಸ್ಪಂದಿಸಿದೆ ಜ.29 ರಂದು ಸಂಜೆ ಮೃಪಟ್ಟಿರುವುದಾಗಿ ಖಚಿತವಾಗಿದೆ.

 

ಟಾಪ್ ನ್ಯೂಸ್

tdy-18

ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಅತ್ಯಗತ್ಯ

1-awsasa

ಇದು ಸಾಮೂಹಿಕ ವೈಫಲ್ಯ: ಸರಣಿ ಸೋಲಿನ ಬಳಿಕ ರೋಹಿತ್ ಶರ್ಮಾ

1-ased

ಅಮೆರಿಕದಲ್ಲೂ ಖಲಿಸ್ತಾನಿ ಪರ ಧ್ವನಿ ; ಭಾರತೀಯ ಹೈಕಮಿಷನ್ ಗೆ ಬಿಗಿ ಭದ್ರತೆ

1-cc

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ

tdy-17

ಸಣ್ಣಕಥೆಗಳು: ರೂಪ-ವಿರೂಪ

1-weqwwqewe

ಕ್ಸಿಗೆ ಪುಟಿನ್ ವಿದಾಯ ಹೇಳುತ್ತಿದ್ದಂತೆ ರಷ್ಯಾದಿಂದ ಉಕ್ರೇನ್ ನಗರಗಳ ಮೇಲೆ ದಾಳಿ

1-sdsad

ಮುಗ್ದ ಭಾವದ ಮೂಲಕ ಪದ್ಮಶ್ರೀ ಸ್ವೀಕರಿಸಿದ ಹಿರ್ಬಾಯಿ ಇಬ್ರಾಹಿಂ ಲೋಬಿ; ವಿಡಿಯೋ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪ್ಪಿನಂಗಡಿ: ವ್ಯಕ್ತಿಯ ಕೈಯಲ್ಲಿದ್ದ 10 ಲಕ್ಷ ರೂ. ದರೋಡೆಗೈದ ಅಪರಿಚಿತ ವ್ಯಕ್ತಿ

ಉಪ್ಪಿನಂಗಡಿ: ವ್ಯಕ್ತಿಯ ಕೈಯಲ್ಲಿದ್ದ 10 ಲಕ್ಷ ರೂ. ದರೋಡೆಗೈದ ಅಪರಿಚಿತ ವ್ಯಕ್ತಿ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

fire

ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ

ಪುತ್ತೂರು ಆಸ್ಪತ್ರೆ ಸಾಮರ್ಥ್ಯ 300 ಹಾಸಿಗೆಗೆ ಏರಿಕೆಯಾಗಲಿ

ಪುತ್ತೂರು ಆಸ್ಪತ್ರೆ ಸಾಮರ್ಥ್ಯ 300 ಹಾಸಿಗೆಗೆ ಏರಿಕೆಯಾಗಲಿ

ಕೆಯ್ಯೂರು: ಹಾವು ಕಡಿದ ತಾಯಿಯನ್ನು ರಕ್ಷಿಸಿದ ಪುತ್ರಿ!

ಕೆಯ್ಯೂರು: ಹಾವು ಕಡಿದ ತಾಯಿಯನ್ನು ರಕ್ಷಿಸಿದ ಪುತ್ರಿ!

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

tdy-18

ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಅತ್ಯಗತ್ಯ

1-awsasa

ಇದು ಸಾಮೂಹಿಕ ವೈಫಲ್ಯ: ಸರಣಿ ಸೋಲಿನ ಬಳಿಕ ರೋಹಿತ್ ಶರ್ಮಾ

1-ased

ಅಮೆರಿಕದಲ್ಲೂ ಖಲಿಸ್ತಾನಿ ಪರ ಧ್ವನಿ ; ಭಾರತೀಯ ಹೈಕಮಿಷನ್ ಗೆ ಬಿಗಿ ಭದ್ರತೆ

1-cc

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ

tdy-17

ಸಣ್ಣಕಥೆಗಳು: ರೂಪ-ವಿರೂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.