ಬೆಳ್ತಂಗಡಿ: ಶಿವರಾತ್ರಿಯಂದೇ ರಸ್ತೆ ಬದಿ ಸಾಲು ಸಾಲು ಮರ ಕಡಿದು ವಿಕೃತಿ !


Team Udayavani, Mar 12, 2021, 12:47 PM IST

tree-2

ಬೆಳ್ತಂಗಡಿ: ಪ್ರಕೃತಿಯಿಲ್ಲದೆ ಜೀವಿಗಳಿಲ್ಲ ಎಂಬುದು ಎಷ್ಟು ಸತ್ಯವೋ, ಪ್ರಕೃತಿಯ ನರಹಂತಕರು ಮನುಷ್ಯರೇ  ಎಂಬುದು ಅಷ್ಟೇ ಸತ್ಯ.

ಇದಕ್ಕೆ ಉದಾಹರಣೆ ಎಂಬಂತೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನೇತ್ರಾವತಿಯಿಂದ ಮುಂಡಾಜೆ ಸಾಗುವ ಇರ್ನಡಿ ಎಂಬಲ್ಲಿ ರಸ್ತೆಬದಿಯಲ್ಲಿ ಅರಣ್ಯ ಇಲಾಖೆ ಬೆಳೆಸಿದ ನಾಲ್ಕು ವರ್ಷದಷ್ಟು ಹಳೆಯ 15ಕ್ಕೂ ಅಧಿಕ ಬೆಲೆಬಾಳುವ ಮರಗಳನ್ನು ಕಡಿದು ವಿಕೃತಿ ಮೆರೆದ ಘಟನೆ ಶಿವರಾತ್ರಿಯಂದು ನಡೆದಿದೆ.

ಪ್ರತಿವರ್ಷ ವಲಯ ಅರಣ್ಯ ಇಲಾಖೆಯಿಂದ ನಡುತೋಪು ವಿಸ್ತರಿಸುವ ಸಲುವಾಗಿ ರಸ್ತೆ ಅಂಚಿನಲ್ಲಿ ಮರಗಳನ್ನು ನೆಟ್ಟು ಸಂರಕ್ಷಿಸುತ್ತಿದೆ. ಅದೆ ರೀತಿ ನೇತ್ರಾವತಿ-ಮುಂಡಾಜೆ ರಸ್ತೆಯಲ್ಲಿ ಮಾಗಣಿ, ಹೆಬ್ಬಲಸು, ಪುನರ್ಪುಳಿ ಇತ್ಯಾದಿ ಜಾತಿ ಮರ ನೆಡಲಾಗಿತ್ತು. ಇದೀಗ ಅಷ್ಟು ಮರಗಳನ್ನ ಕಡಿದು ಹಾಕಿ ವಿಕೃತಿ ಮೆರೆದಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ರಾ.ಹೆ 73ರ ಸಮೀಪದ ಅರಣ್ಯದಲ್ಲಿ 6 ಮಂಗಗಳ ಮೃತದೇಹ ಪತ್ತೆ, ಆತಂಕ ಸೃಷ್ಟಿ

ಮಾತ್ರವಲ್ಲದೆ‌ ಶಿವರಾತ್ರಿಗೆ ಬಂದ ಪಾದಯಾತ್ರಿಗಳ ಪಾದರಕ್ಷೆ ಸೇರಿದಂತೆ‌ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ರಸ್ತೆಗೆ ಎಸೆದು ವಿಕೃತ ಮೆರೆದಿದ್ದಾರೆ.

ವಲಯ ಅರಣ್ಯಧಿಕಾರಿ ತ್ಯಾಗರಾಜ್ ಅವರ ನಿರ್ದೇಶನದಂತೆ ಧರ್ಮಸ್ಥಳ ಉಪವಲಯರಣ್ಯಧಿಕಾರಿ ಹರಿಪ್ರಸಾದ್, ಅರಣ್ಯ ರಕ್ಷಕ ರಾಜೇಶ್, ವಾಚರ್ ಸದಾನಂದ್  ಸ್ಥಳಕ್ಕೆ‌ ಭೇಟಿ‌ ನೀಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:  ಭೂಮಿ ನುಂಗುವ ದಂಧೆ ಬೆಳೆಯಲು ಎರಡು ರಾಷ್ಟ್ರೀಯ ಪಕ್ಷಗಳು ಕಾರಣ: HDK ವಾಗ್ದಾಳಿ

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.