ಬೆಳ್ತಂಗಡಿ : ಈದ್‌ ಮಿಲಾದ್‌ ಆಚರಣೆ 


Team Udayavani, Nov 21, 2018, 12:31 PM IST

21-november-8.gif

ಬೆಳ್ತಂಗಡಿ: ಈದ್‌ ಮಿಲಾದ್‌ ಹಬ್ಬದ ಪ್ರಯುಕ್ತ ಮಂಗಳವಾರ ತಾ|ನ ಮಸೀದಿಗಳಲ್ಲಿ ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಹಬ್ಬ ಆಚರಿಸಿದರು. ಪ್ರತಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಮೆರವಣಿಗೆ ಸಹಿತ ಮುಸ್ಲಿಮರು ಶುಭಾಶಯ ವಿನಿಮಯ ಮಾಡಿಕೊಂಡರು. ಜತೆಗೆ ರಸ್ತೆ ಬದಿ ಜ್ಯೂಸ್‌, ಸಿಹಿತಿಂಡಿ ಇಟ್ಟು ಸಾರ್ವಜನಿಕರಿಗೆ ಹಂಚಿದರು. ಕೆಲವೊಂದೆಡೆ ವಿಶೇಷ ಪ್ರವಚನಗಳನ್ನೂ ಆಯೋಜಿಸಲಾಗಿತ್ತು. ಬೆಳ್ತಂಗಡಿ ನಗರದ ಮಸೀದಿಯಲ್ಲೂ ಪ್ರಾರ್ಥನೆ ನಡೆದು ಮೆರವಣಿಗೆ ಜರಗಿತು.

ಮುಂಡಾಜೆ ಮಸೀದಿ
ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸೀದಿ, ಮಸ್ಲಕ್‌ ಸಮಿತಿ, ಎಸ್ಸೆಸ್ಸೆಫ್‌, ಎಸ್‌ವೈಎಸ್‌ ಹಾಗೂ ಸುನ್ನೀ ಸಂಘಟನೆಗಳ ಸಹಕಾರದೊಂದಿಗೆ ಮೀಲಾದ್‌ ಕಾರ್ಯಕ್ರಮ ನಡೆಯಿತು.

ಸಮಿತಿ ಕಾರ್ಯಾಧ್ಯಕ್ಷ ಹಾಜಬ್ಬ, ಜಮಾಅತ್‌ ಅಧ್ಯಕ್ಷ ಅಬ್ದುಲ್ಲ ಧ್ವಜಾರೋಹಣಗೈದರು. ಇಬ್ರಾಹಿಂ ಸಖಾಫಿ ದುಆ ನೆರವೇರಿಸಿದರು. ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್‌ ಸ್ಥಾಪಕಾಧ್ಯಕ್ಷ ಅಶ್ರಫ್‌ ಆಲಿಕುಂಞಿ ಸ್ವಾಗತಿಸಿದರು. ಸಮಿತಿ ಕಾರ್ಯದರ್ಶಿ ರಮ್ಲ ನೆಕ್ಕರೆ, ಪ್ರಮುಖರಾದ ಶಬೀರ್‌, ಅಬ್ದುಲ್ಲ ನೆಕ್ಕರೆ, ಹಮೀದ್‌ ನೆಕ್ಕರೆ,ಉಸ್ಮಾನ್‌ ಎಂ.ಕೆ., ಕರೀಂ ಕೆ.ಎಸ್‌, ಅಯ್ಯೂಬ್‌ ಆಲಿಕುಂಞಿ, ಮುಹಮ್ಮದ್‌, ಕರೀಂ ಕುರುಡ್ಯ, ಆಸಿಫ್‌, ಮುಹಮ್ಮದ್‌, ಅಬೂಬಕ್ಕರ್‌ ಕೂಳೂರು, ಅಬುಸ್ವಾಲಿಹ್‌, ಲತೀಫ್‌, ಇಸ್ಮಾಯಿಲ್‌ ದರ್ಕಾಸ್‌, ಸಹಾಯಕ ಧರ್ಮ ಗುರು ಸಿದ್ದೀಕ್‌ ಸಖಾಫಿ  ಮತ್ತಿತರರಿದ್ದರು.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.