Belthangady: ಕಾಡಾನೆಗಳು ಅಟ್ಟುವ ಕಾರ್ಯಾಚರಣೆ
Team Udayavani, Sep 14, 2023, 1:04 AM IST
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ಕಂಡು ಬಂದಿದ್ದು ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಅವುಗಳನ್ನು ಕಾಡಿಗೆ ಮರಳಿ ಅಟ್ಟುವ ಕಾರ್ಯಾಚರಣೆ ನಡೆಸಿ ಹಾನಿ ಉಂಟಾಗುವುದನ್ನು ತಪ್ಪಿಸಿದರು.
ಸ್ಥಳೀಯವಾಗಿ ರಾತ್ರಿ 11ರ ಸುಮಾರಿಗೆ ಕಾಡಾನೆಗಳು ತೋಟಕ್ಕೆ ನುಗ್ಗಿಸುವುದು ಗಮನಕ್ಕೆ ಬಂದಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು ಡಿಆರ್ಎಫ್ಒ ಹರಿಪ್ರಸಾದ್, ರಾಜೇಶ್ ಗಸ್ತು ಅರಣ್ಯ ಪಾಲಕರಾದ ಸಂತೋಷ, ಸದಾನಂದ ಆಗಮಿಸಿ ಸ್ಥಳೀಯರ ಸಹಕಾರದಲ್ಲಿ ಆನೆಗಳನ್ನು ಕಾಡಿಗೆ ಅಟ್ಟಿದರು.
ಆನೆ ಗುಂಪಿನಲ್ಲಿ ಮರಿಯು ಇರುವ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ