Belthangady ಮಾಜಿ ಶಾಸಕ ವಸಂತ ಬಂಗೇರ ಅವಹೇಳನ ವಿರುದ್ಧ ಕ್ರಮಕ್ಕೆ ದೂರು
Team Udayavani, Oct 21, 2023, 8:24 PM IST
ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರರ ಬಗ್ಗೆ ಅ. 15ರಂದು ಕಾರ್ಕಳದಲ್ಲಿ ನಡೆದ ಧರ್ಮ ಸಂರಕ್ಷಣ ಸಭೆಯಲ್ಲಿ ಸಾರ್ವಜನಿಕವಾಗಿ ಅಪಹಾಸ್ಯ ಮಾಡಿರುವ ಖಾಸಗಿ ಟಿ.ವಿ. ಮಾಲಕ ರಾಕೇಶ್ ಶೆಟ್ಟಿಯ ಮಾತನ್ನು ಖಂಡಿಸಿ ಬಂಗೇರ ಅಭಿಮಾನಿಗಳ ವತಿಯಿಂದ ಅ. 20ರಂದು ಸಮಾಲೋಚನ ಸಭೆ ನಡೆಯಿತು.
ಈ ಸಭೆಯಲ್ಲಿ ರಾಕೇಶ್ ಶೆಟ್ಟಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು. ಜತೆಗೆ ಅ. 26 ಅಥವಾ 27ರಂದು ಅವರ ವಿರುದ್ಧ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಆಬಳಿಕ ರಾಕೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಅವರಿಗೆ ದೂರು ನೀಡಲಾಯಿತು. ಈ ವೇಳೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ