ಪಾದರಕ್ಷೆ ಸಿಕ್ಕರೂ ನಿಗೂಢವಾಗುಳಿದ ವಿದ್ಯಾರ್ಥಿ ದೇಹ


Team Udayavani, Feb 4, 2021, 6:45 AM IST

belthangady incedent

ಬೆಳ್ತಂಗಡಿ: ಎಳನೀರು ಬಂಗಾರಪಲ್ಕೆ ಜಲಪಾತದಲ್ಲಿ ಸಂಭವಿಸಿದ ದುರಂತದಲ್ಲಿ ಕಣ್ಮರೆ ಯಾದ ಸನತ್‌ ಶೆಟ್ಟಿ ದೇಹ ಹೊರತೆಗೆಯಲು ಬುಧವಾರ ಜೆಸಿಬಿ ಕಾರ್ಯಾ ಚರಣೆಗಿಳಿದಿದೆ.

ಯುವಕ ನಾಪತ್ತೆಯಾಗಿ ಬುಧ ವಾರಕ್ಕೆ ಹತ್ತು ದಿನಗಳಾಗಿವೆ. ಈ ಮಧ್ಯೆ ಹತ್ತಾರು ಗೊಂದಲಗಳಿಗೂ ಆಸ್ಪದ ನೀಡುತ್ತಿದೆ. ಇಲ್ಲಿಯವರೆಗೆ ಬಂಡೆಯನ್ನು ತೆರವುಗೊಳಿಸುವ ಕಾರ್ಯ ಕ್ರಷರ್‌ ಹಾಗೂ ಮಾನವ ಶ್ರಮದಿಂದ ನಡೆದಿತ್ತು. ಗುರುವಾರದಿಂದ ಜೆಸಿಬಿ ಬಳಸಿ ಕಾರ್ಯಾಚರಣೆ ಮುಂದುವರಿಯಲಿದೆ.

ಜಲಪಾತ ತಲುಪಲು 300 ಮೀಟರ್‌ ಕಾಲುದಾರಿಯಿದ್ದಲ್ಲಿ ರಸ್ತೆ ನಿರ್ಮಿಸಿ ಜಿಸಿಬಿ ಸಾಗಲು ಪ್ರಯತ್ನ ನಡೆದಿದೆ. ಈ ಹಿಂದೆ ಘಟನಾ ಸ್ಥಳದಲ್ಲಿ ಮಣ್ಣಿನ ರಾಶಿಯಿಂದ ಜಿಸಿಬಿ ಕಾರ್ಯಾಚರಣೆ ಸಾಧ್ಯವಾಗಿರಲಿಲ್ಲ. ಪ್ರಸಕ್ತ ಮಣ್ಣು, ಕಲ್ಲು ತೆರವಾಗಿದ್ದರಿಂದ ನೆಲಮಟ್ಟದಲ್ಲಿ ಸಮತಟ್ಟಾಗಿದ್ದು, ಕಾರ್ಯಾಚರಣೆ ಮತ್ತಷ್ಟು ಸುಲಭವಾಗಲಿದೆ.
ಗುರುವಾರ ಕಾರ್ಯಾಚರಣೆ ಮುಂದುವರಿಯಲಿದೆ. ಸನತ್‌ ದೇಹ ಸಿಗುವಲ್ಲಿವರೆಗೆ ಕಾರ್ಯಾಚರಣೆ ನಡೆಯಲಿದೆ ಎಂದು ಪೊಲೀಸ್‌ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದಲ್ಲಿ ಗೊಂದಲ

ಜ. 25ರಂದು ದುರ್ಘ‌ಟನೆ ಸಂಭವಿಸಿ ಫೆ. 4ಕ್ಕೆ 11 ದಿನಗಳಾಗಿವೆ. ಈ ನಡುವೆ ಹಲವು ಪ್ರಶ್ನೆಗಳು ಮೂಡಿವೆ. ಪ್ರಕರಣ ಸಂಭವಿಸಿದಾಕ್ಷಣ ಜತೆಗಿದ್ದವರ ಗಂಭೀರ ವಿಚಾರಣೆ ನಡೆಸಿಲ್ಲ. ಎಷ್ಟು ಮಂದಿ ಇದ್ದರು ಎಂಬುದು ಸ್ಪಷ್ಟವಾಗಿರಲಿಲ್ಲ. ಇನ್ನಷ್ಟು ಮಂದಿ ಇದ್ದರೇ ಎಂಬ ಸಂಶಯ ಸನತ್‌ ಮನೆಮಂದಿಯಲ್ಲಿದೆ. ಮತ್ತೊಂದೆಡೆ ಸನತ್‌ ಪಾದರಕ್ಷೆ ಮೊದಲ ದಿನವೇ ಸಿಕ್ಕಿತ್ತು. ಈಗ ಮಣ್ಣು ಶೇ. 90 ತೆರವಾಗಿದೆ. ಜತೆಗಿದ್ದವರು ತಿಳಿಸಿದ ಸ್ಥಳದಲ್ಲಿಯಾಗಲೀ ಅಕ್ಕಪಕ್ಕವಾಗಲೀ ದೇಹ ಈವರೆಗೆ ಪತ್ತೆಯಾಗಿಲ್ಲ. ಫಾಲ್ಸ್ ಆಳ ತಲುಪಿದ್ದರೂ ದೇಹ ಸಿಗದಿರುವುದು ಹಲವು ಊಹಾಪೋಹಗಳಿಗೆ ಆಸ್ಪದ ನೀಡಿದೆ.

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.