Belthangady ಕಲ್ಲಗುಡ್ಡೆ: ಬೈಕ್ಗಳೆರಡರ ನಡುವೆ ಅಪಘಾತ; ಮಗು ಸಹಿತ ನಾಲ್ವರಿಗೆ ಗಂಭೀರ ಗಾಯ
Team Udayavani, Aug 30, 2023, 9:56 PM IST
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಸಮೀಪ ಬೈಕ್ಗಳೆರಡು ಪರಸ್ಪರ ಢಿಕ್ಕಿಯಾಗಿ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಆ. 30ರಂದು ಬೆಳಗ್ಗೆ ನಡೆದಿದೆ.
ಬೆಳ್ತಂಗಡಿಯಿಂದ ಸವಣಾಲು ಕಡೆಗೆ ತೆರಳುತ್ತಿದ್ದ ಲಾೖಲ ಕನ್ನಾಜೆ ನಿವಾಸಿ ಬೈಕ್ ಸವಾರ ರಾಕೇಶ್ (24) ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಕನ್ನಾಜೆ ನಿವಾಸಿಗಳಾದ ತೋಮಸ್ ಕಾರ್ಲೊ(62), ಬೆನೆಡಿಕ್ಟ್ ಫೆರ್ನಾಂಡಿಸ್ (54) ಅವರ ತಲೆಗೆ ಗಂಭೀರ ಗಾಯವಾಗಿದ್ದು, ಮೂರು ವರ್ಷದ ಮಗು ಜೀತ್ ಮೆಲ್ರೋನ್ ಪಿಂಟೋ ಗಾಯದೊಂದಿಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ