ವಿವೇಕಾನಂದರ ವೈಚಾರಿಕತೆಯಿಂದ ಭಾರತ ವಿಶ್ವಗುರು: ಡಾ| ವಸಂತ್‌


Team Udayavani, Jan 13, 2019, 9:27 AM IST

13-january-15.jpg

ಬೆಳ್ತಂಗಡಿ : ದೇಶದ ದೀನರು, ದುರ್ಬಲರೇ ದೇವರಾಗಿದ್ದು, ಅವರಿಗೆ ಅನ್ನ, ವಿದ್ಯೆ, ಶಕ್ತಿ ನೀಡಿದಾಗಲೇ ನಾವು ನಿಜವಾದ ಮಾನವರಾಗಲು ಸಾಧ್ಯ. ವಿವೇಕಾನಂದರ ವೈಚಾರಿಕತೆಯೇ ಭಾರತ ವನ್ನು ವಿಶ್ವಗುರುವನ್ನಾಗಿರುವ ಶಕ್ತಿಯನ್ನು ಹೊಂದಿದೆ ಎಂದು ಎಬಿವಿಪಿಯ ರಾಷ್ಟ್ರೀಯ ಉಪಾಧ್ಯಕ್ಷ ಡಾ| ಬಿ.ವಿ.ವಸಂತ್‌ಕುಮಾರ್‌ ಹೇಳಿದರು.

ಅವರು ಶನಿವಾರ ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಬೆಳ್ತಂಗಡಿ ತಾಲೂಕು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಆಯೋಜಿಸಿದ್ದ ವಿವೇಕ ಹಬ್ಬ -2019 ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ಎಬಿವಿಪಿ ಸಂಘಟನೆಯು ವ್ಯಕ್ತಿತ್ವ ನಿರ್ಮಾಣ ಹಾಗೂ ದೇಶ ಕಟ್ಟುವ ಯುವಕರನ್ನು ಸಿದ್ಧ ಮಾಡುತ್ತಿದ್ದು, ಸ್ವಾಮಿ ವಿವೇಕಾನಂದರೇ ಈ ಸಂಘಟನೆಯ ಸರ್ವಸ್ವವೂ ಆಗಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಸತೀಶ್ಚಂದ್ರ ಎಸ್‌. ಮಾತನಾಡಿ, ಯುವಕರು ಒಂದು ಜಲಾಶಯ ರೀತಿಯಲ್ಲಿ ಜತೆಯಾಗಬೇಕಿದ್ದು, ಆಗ ಮಾತ್ರ ಅವರಿಂದ ಸಮಾಜಮುಖೀ ಕಾರ್ಯಗಳು ಹೊರಬರಲು ಸಾಧ್ಯವಾಗಿದೆ. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ವಿವೇಕ ಹಬ್ಬ ಕಾರ್ಯಕ್ರಮವನ್ನು ಆಯೋಜಿಸುವುದು ಯುವಕ ಬಾಳಿಗೆ ನಿಜವಾದ ಅರ್ಥಕೊಡುವ ಕಾರ್ಯವಾಗಿದೆ ಎಂದು ತಿಳಿಸಿದರು.

ಎಬಿವಿಪಿ ನಗರ ಅಧ್ಯಕ್ಷ ಡಾ| ಶಶಿಕಾಂತ್‌ ಕುರೋಡಿ, ತಾಲೂಕು ಸಂಚಾಲಕ ಅಜಯ್‌ ಪ್ರಭು, ನಗರ ಕಾರ್ಯದರ್ಶಿಗಳಾದ ವಿಘ್ನೇಶ್‌ ಲಾೖಲ, ಭಗತ್‌, ಗುರುಪ್ರಸಾದ್‌ ಉಪಸ್ಥಿತರಿದ್ದರು. ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಕೇಶವ ಬಂಗೇರ ಸ್ವಾಗತಿಸಿದರು. ಜಿಲ್ಲಾ ಪ್ರಮುಖ್‌ ಡಾ| ರವಿ ಮಂಡ್ಯ ವಂದಿಸಿದರು. ಪೃಥ್ವೇಶ್‌ ನಿರೂಪಿಸಿದರು.

ಅನುಷ್ಠಾನ
ವಿವೇಕಾನಂದರ ವಿಚಾರಗಳು ಸೆಮಿನಾರ್‌, ಪುಸ್ತಕಗಳಿಗೆ ಸೀಮಿತವಾಗದೆ ಬದುಕಿನಲ್ಲಿ ಅನುಷ್ಠಾನಕ್ಕೆ ಬಳಕೆಯಾಗಬೇಕು. ವ್ಯಕ್ತಿತ್ವ ನಿರ್ಮಾಣವಾದಾಗ ಮಾತ್ರ ರಾಷ್ಟ್ರದ ನಿರ್ಮಾಣ ಸಾಧ್ಯವಾಗುತ್ತದೆ. ಪ್ರಸ್ತುತ ರಾಷ್ಟ್ರವಾದವನ್ನು ಕೋಮುವಾದ ಎಂಬ ರೀತಿಯಲ್ಲಿ ಅಪಪ್ರಚಾರ ಮಾಡುವ ಕಾರ್ಯವೂ ನಡೆಯುತ್ತಿದೆ.
– ಡಾ| ವಸಂತ್‌ಕುಮಾರ್‌
 ಎಬಿವಿಪಿ ರಾಷ್ಟ್ರೀಯ ಉಪಾಧ್ಯಕ್ಷರು

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.