ಬೆಳ್ತಂಗಡಿ: ಆತಂಕ ಮೂಡಿಸಿದ ಸೋಮವಾರ ಸಂತೆ


Team Udayavani, Apr 14, 2020, 5:10 AM IST

ಬೆಳ್ತಂಗಡಿ: ಆತಂಕ ಮೂಡಿಸಿದ ಸೋಮವಾರ ಸಂತೆ

ಬೆಳ್ತಂಗಡಿ: ಲಾಕ್‌ಡೌನ್‌ ನಿಂದಾಗಿ ವಾರದ ಸಂತೆಯನ್ನು ನಡೆಸದಂತೆ ನ.ಪಂ. ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಸೋಮವಾರ ಸಂತೆ ನಡೆದಿದ್ದು, ಜನ ಸಂದಣಿಯೂ ವಿಪರೀತವಾಗಿತ್ತು.

ಎ.13ರಂದು ಬೆಳ್ತಂಗಡಿಯ ಸೋಮ ವಾರ ಸಂತೆಗೆ ಬೆಳ್ಳಂಬೆಳಗ್ಗೆಯೇ ಜಾತ್ರೆ ಯಂತೆ ಜನ ಸೇರಿದ್ದರು. ಕೆಲವು ದಿನಗಳ ಹಿಂದೆ ಪೊಲೀಸ್‌ ಇಲಾಖೆ ಸಿಕ್ಕಸಿಕ್ಕ ವಾಹನಗಳಿಗೆ ದಂಡ ವಿಧಿಸಿದ್ದರೂ ಪರಿಸ್ಥಿತಿ ಬದಲಾಗಿಲ್ಲ. ತರಕಾರಿ, ತಳ್ಳುಗಾಡಿ ಸಹಿತ ಹಣ್ಣು ಹಂಪಲು, ಒಣಮೀನು, ಹಸಿಮೀನು ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದರಿಂದ ಜನ ಸಾಲುಗಟ್ಟಿ ಖರೀದಿಸಿದರು. ಜತೆಯಲ್ಲಿ ಪೇಟೆಯಲ್ಲಿ ಸೆಲೂನ್‌, ಫ್ಯಾನ್ಸಿ ಸಹಿತ ಬಹುತೇಕ ವ್ಯಾಪಾರ ಸಂಸ್ಥೆಗಳು ತೆರೆಯ ಲಾರಂಭಿಸಿವೆೆ. ಹೆಚ್ಚಿನ ವ್ಯಾಪಾರಿಗಳು ಮಾಸ್ಕ್, ಸ್ಯಾನಿಟೈಸರ್‌ ಬಳಸದೆ ವ್ಯಾಪಾರ ದಲ್ಲಿ ನಿರತರಾಗಿದ್ದಾರೆ.

ಸೋಮವಾರ ಬೆಳ್ತಂಗಡಿ ಪೇಟೆಯಲ್ಲಿ ಪ್ರಮುಖ ಖಾಸಗಿ ಬ್ಯಾಂಕ್‌ಗಳ ಎದುರು ರಸ್ತೆವರೆಗೆ ಕ್ಯೂ ನಿಂತಿತ್ತು. ಕ್ಯಾಂಪ್ಕೋ ಹಾಗೂ ಎಪಿಎಂಸಿ ತೆರೆದಿದ್ದ ಕಾರಣ ಕೃಷಿಕರು ಬ್ಯಾಂಕ್‌ ವ್ಯವಹಾರ ಅವಲಂಬಿಸಿದ್ದುದು ಕೂಡ ಇದಕ್ಕೆ ಪ್ರಮುಖ ಕಾರಣವಾಗಿತ್ತು.

 ಅನುಮತಿ ಇಲ್ಲ
ವಾರದ ಸಂತೆ ನಡೆಸಲು ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಹಣ್ಣು ಹಂಪಲು, ತರಕಾರಿ ಮಾರಾಟಕ್ಕಷ್ಟೇ ಅವಕಾಶವಿದೆ. ಇತರ ಅಂಗಡಿಗಳನ್ನು ಮುಂದಿನ ದಿನಗಳಲ್ಲಿ ಪೊಲೀಸರ ಸಹಕಾರದಲ್ಲಿ ನಾವೇ ಸೀಲ್‌ಡೌನ್‌ ಮಾಡುತ್ತೇವೆ. ಗ್ರಾಹಕರು ಅಂತರ ಕಾಯ್ದುಕೊಳ್ಳುವಂತೆ ವ್ಯಾಪಾರಿಗಳೂ ಮುಂಜಾಗ್ರತೆ ವಹಿಸಬೇಕು.
ಸುಧಾಕರ‌ ಎಂ.ಎಚ್‌.,
ನ.ಪಂ. ಮುಖ್ಯಾಧಿಕಾರಿ

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.