ಬೆಳ್ತಂಗಡಿ: ಕರ್ನಾಟಕ ತ್ರೋಬಾಲ್ ತಂಡಕ್ಕೆ ಆಯ್ಕೆಯಾದ ಬಂದಾರು ಗ್ರಾಮದ ಭರತೇಶ್ ಗೌಡ
Team Udayavani, Oct 26, 2021, 12:11 PM IST
ಬೆಳ್ತಂಗಡಿ: ಬಂದಾರು ಗ್ರಾಮದ ಮೈರೋಳ್ತಡ್ಕದ ಭರತೇಶ್ ಗೌಡ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾವಳಿಗಾಗಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅ. 29 ರಿಂದ 31ರ ವರೆಗೆ ಹರಿಯಾಣ ವಿಶ್ವವಿದ್ಯಾಲಯ ದಲ್ಲಿ ಪಂದ್ಯಾಕೂಟ ನಡೆಯಲಿದ್ದು, ಪ್ರಸ್ತುತ ಇವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವಿದ್ಯಾರ್ಥಿಯಾಗಿದ್ದಾರೆ.
ಬೆಳ್ತಂಗಡಿ ವಾಣಿ ಪಿ,ಯು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಪಿ,ಯು ವಿದ್ಯಾಭ್ಯಾಸದ ಸಂದರ್ಭದಲ್ಲೂ ರಾಷ್ಟಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಉತ್ತಮ ಪ್ರದರ್ಶನದೊಂದಿಗೆ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದರು.
ಇವರು ಬಂದಾರು ಗ್ರಾಮದ ಮೈರೋಳ್ತಡ್ಕ, ನೆಲ್ಲಿದಖಂಡ ಶ್ರೀ ಬೊಮ್ಮಣ್ಣ ಗೌಡ ಮತ್ತು ಶ್ರೀಮತಿ ಚೆಲುವಮ್ಮ ದಂಪತಿಗಳ ಪುತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ