ಬಿಜೆಪಿ ಬಿರುಸಿನ ಪ್ರಚಾರ ಅಭಿಯಾನ


Team Udayavani, Apr 9, 2019, 6:00 AM IST

f-31

ಅಂಗಡಿಮನೆ ಕಾಲನಿಯಲ್ಲಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು.

ಕಡಬ: ಬಿಜೆಪಿಯ ಚುನಾವಣ ಪ್ರಚಾರದ ತಂತ್ರಗಾರಿಕೆಯ ಒಂದು ಭಾಗವಾದ ಚುನಾವಣಾ ಪ್ರಚಾರ ಅಭಿಯಾನ ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರತೀ ಬೂತ್‌ ಮಟ್ಟದಲ್ಲಿ ರವಿವಾರ ಏಕಕಾಲದಲ್ಲಿ ನಡೆಯಿತು.

30 ಮತದಾರರಿಗೆ ಒಬ್ಬ ಪೇಜ್‌ ಪ್ರಮುಖರಂತೆ ನೇಮಕ ಮಾಡಿರುವ ಬಿಜೆಪಿ ಅವರಿಂದ ಒಂದು ಸುತ್ತಿನ ಮನೆ ಮನೆ ಭೇಟಿ ಕಾರ್ಯವನ್ನು ಮುಗಿಸಿಕೊಂಡಿದೆ. ತಳಮಟ್ಟದಲ್ಲಿ ಮತದಾರರನ್ನು ಮುಟ್ಟುವ ದೃಷ್ಟಿಯಿಂದ 10ರಿಂದ 12 ಗ್ರಾಮಗಳನ್ನೊಳಗೊಂಡ ಮಹಾಶಕ್ತಿ ಕೇಂದ್ರ, ಐದಾರು ಗ್ರಾಮಗಳನ್ನೊಳಗೊಂಡ ಶಕ್ತಿಕೇಂದ್ರ ಹಾಗೂ ನಾಲ್ಕರಿಂದ ಆರು ಬೂತ್‌ಗಳನ್ನೊಳಗೊಂಡ ಶಕ್ತಿ ಕೇಂದ್ರ ಹಾಗೂ ಪೇಜ್‌ ಪ್ರಮುಖರನ್ನು ನೇಮಿಸಿಕೊಂಡು ಚುನಾವಣ ಪ್ರಚಾರ ಕಾರ್ಯವನ್ನು ಆಯೋಜಿಸಿರುವ ಬಿಜೆಪಿ ಒಂದು ಶಕ್ತಿ ಕೇಂದ್ರದ ಪ್ರಮುಖರನ್ನು ಇನ್ನೊಂದು ಶಕ್ತಿ ಕೇಂದ್ರದ ಬೂತ್‌ಗಳ ಪ್ರಭಾರಿಗಳನ್ನಾಗಿ ಕಳುಹಿಸಿ ಸುಳ್ಯ ಕ್ಷೇತ್ರದ ಪ್ರತೀ ಬೂತ್‌ನಲ್ಲಿ ಪ್ರಮುಖರ ಭೇಟಿ ಮಾಡಿ ಮನೆ ಮನೆ ಭೇಟಿ ಅಭಿಯಾನವನ್ನು ಮಾಡಲಾಯಿತು.

ಕಡಬದಲ್ಲಿ ಕಾರ್ಯಕರ್ತರೊಂದಿಗೆ ಸುಳ್ಯ ಪರಿಸರದ ಬಿಜೆಪಿ ಪ್ರಮುಖರು ಮನೆ ಮನೆಗೆ ಭೇಟಿ ನೀಡಿದರೆ, ಕಡಬ ಭಾಗದ ಪ್ರಮುಖರು ಸುಳ್ಯ ಪರಿಸರದಲ್ಲಿ ಮತಯಾಚನೆ ಮಾಡಿದರು. ಇದು ಪ್ರತಿಯೊಬ್ಬ ಮತದಾರನನ್ನೂ ಸಂಪರ್ಕಿಸಿ ಬಿಜೆಪಿಯತ್ತ ಆಕರ್ಷಿಸುವ ತಂತ್ರಗಾರಿಕೆಯಾದರೆ ಎ. 14ರಂದು ಮತ್ತೂಂದು ಮಹಾ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.