ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ
Team Udayavani, Mar 28, 2023, 7:52 AM IST
ಸುಳ್ಯ: ಬಿಜೆಪಿಯಲ್ಲಿ ಅವಕಾಶ ನೀಡಿದ್ದಾರೆ. ನೀಡಿದ ಅವಕಾಶದಲ್ಲಿ ಜನರಿಗೆ ಒಳ್ಳೆಯದಾಗಬೇಕೆಂಬ ಗುರಿ ಇರಿಸಿಕೊಂಡು ಕೆಲಸ ಮಾಡುವೆ ಎಂದು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಹೇಳಿದರು.
ಅವರು ಸೋಮವಾರ ಸುಳ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಆಗುವ ಅವಕಾಶ ಲಭಿಸಿದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿ, ನಾನೊಬ್ಬ ಸಾಮಾನ್ಯ ಕೃಷಿಕ. ಈಗ ರಾಜಕೀಯದಲ್ಲೂ ಬೆಳೆಯುತ್ತಿದ್ದೇನೆ. ಒಳ್ಳೆಯ ದೇಶ ನಿರ್ಮಾಣ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಜತೆ ಕೈ ಜೋಡಿಸಬೇಕು ಎಂಬುದೇ ನನ್ನ ಚಿಂತನೆ ಎಂದರು.
ಸತತ ಪ್ರಯತ್ನದಿಂದ ಯಾವುದೇ ವಿದ್ಯಾರ್ಥಿ ಉನ್ನತ ಹುದ್ದೆಗೇರಬಹುದು. ಆತನಲ್ಲಿ ಸ್ಪಷ್ಟ ಗುರಿ, ಪ್ರಯತ್ನ ಮುಖ್ಯ. ಯಾವುದೇ ಕ್ಷೇತ್ರವಾದರೂ ಸಾಧಿಸುವ ಛಲ ನಮ್ಮಲ್ಲಿರಬೇಕು ಎಂದರು.
ವಿಧಾನಸಭೆ ಚುನಾವಣೆ ಅಭಿವೃದ್ಧಿ ಕೆಲಸದ ಆಧಾರದಲ್ಲಿಯೇ ನಡೆಯಲಿದೆ. ಈ ಹಿಂದೆ ಜಾತಿ ರಾಜಕಾರಣ ಮತ್ತಿತರ ವಿಚಾರಗಳು ಇಲ್ಲಿನ ಚುನಾವಣೆಯಲ್ಲಿ ಪರಿಣಾಮ ಬೀರುತ್ತಿದ್ದವು. ಆದರೆ ಈಗ ರಾಜಕೀಯ ಚಿತ್ರಣ ಬದಲಾಗಿದ್ದು, ಅಭಿವೃದ್ಧಿಯೇ ಮಾನದಂಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್