ವಿಟ್ಲ: ಬೈಕ್ ಗೆ ಗುದ್ದಿದ ಬೊಲೆರೊ ವಾಹನ, ಬೈಕ್ ಸವಾರ ಸ್ಥಳದಲ್ಲೇ ಸಾವು


Team Udayavani, Feb 8, 2021, 2:18 PM IST

ವಿಟ್ಲ: ಬೈಕ್ ಗೆ ಗುದ್ದಿದ ಬೊಲೆರೊ ವಾಹನ, ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಟ್ಲ: ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಫೆ.8ರಂದು ವಿಟ್ಲ ಸಮೀಪದ ಕಾಶಿಮಠದಲ್ಲಿ ಸಂಭವಿಸಿದೆ.

ಘಟನೆಯಿಂದಾಗಿ ಬೈಕ್ ಸವಾರ ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ(55) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಹಾಗೂ ಬೊಲೆರೋ ವಾಹನ ವಿಟ್ಲ ಭಾಗದಿಂದ ಉಕ್ಕುಡ ಭಾಗಕ್ಕೆ ತೆರಳುತ್ತಿದ್ದಾಗ ಕಾಶಿಮಠ ಸಮೀಪ ಬೊಲೆರೋ ವಾಹನ‌ ಬೈಕ್ ಹಿಂಭಾಗಕ್ಕೆ ಢಿಕ್ಕಿಯಾಗಿದೆ.

ಇದನ್ನೂ ಓದಿ:ಪಿಕಪ್- ದ್ವಿಚಕ್ರ ವಾಹನ ಅಪಘಾತ: ಸಿಂಧೂ ಸಾಫ್ಟ್ ಡ್ರಿಂಕ್ಸ್ ನ ಮಾಲಕರ ಪುತ್ರ ಮೃತ್ಯು

ಘಟನೆಯಿಂದಾಗಿ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾಧಿಕಾರಿ ವಿನೋದ್ ರೆಡ್ಡಿ ಅವರ ನೇತೃತ್ವದ  ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದೆ.

ಮೃತದೇಹವನ್ನು ವಿಟ್ಲ ಸರಕಾರ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಬೊಲೆರೋ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.