ಹಲವು ನಿರೀಕ್ಷೆಯಲ್ಲಿ ಗಡಿಭಾಗದ ಜನರು

ಸುಳ್ಯಪದವು: ಇಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Team Udayavani, Apr 16, 2022, 9:20 AM IST

dc-in-puttur

ಸುಳ್ಯಪದವು: ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಎ. 16ರಂದು ಕರ್ನಾಟಕ ಕೇರಳ ಗಡಿ ಭಾಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಎ. 15ರಂದು ಪುತ್ತೂರು ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ತಹಶೀಲ್ದಾರ್‌ ರಮೇಶ್‌ ಬಾಬು, ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಇವರ ಜತೆಗೆ ಸ್ಥಳೀಯ ಬಡಗನ್ನೂರು ಗ್ರಾ.ಪಂ. ಕೈಜೋಡಿಸಿದೆ.

ವಿವಿಧ ಇಲಾಖೆಗಳು ಸ್ಟಾಲ್‌ಗ‌ಳನ್ನು ತೆರೆದು ಜನರಿಗೆ ಮಾಹಿತಿ ಜತೆ ಪ್ರಾತ್ಯಕ್ಷಿಕೆ ನೀಡಲಿವೆ. ಅಂದು ಡಿಸಿ ಸಂಜೆ ಎಸ್‌ಟಿ, ಎಸ್‌ಸಿ ಮನೆಗಳಿಗೆ, ಅಂಗನ ವಾಡಿ ಕೇಂದ್ರ, ಧಾರ್ಮಿಕ ಕೇಂದ್ರ, ಎಂಡೋ ಪೀಡಿತರ ಮನೆಗಳಿಗೆ ಭೇಟಿ ನೀಡಿ ಗ್ರಾಮದ ಹಿರಿಯರೊಂದಿಗೆ ಗ್ರಾಮ ಚಾವಡಿ ನಡೆಸಲಿದ್ದಾರೆ. ರಾತ್ರಿ ಸುಳ್ಯಪದವು ಸರ್ವೋದಯ ಪ್ರೌಢಶಾಲೆಯಲ್ಲಿ ವಾಸ್ತವ್ಯ ಹೊಂದಲಿದ್ದಾರೆ.

ಜಿಲ್ಲಾಧಿಕಾರಿಯ ಜತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದು ಸಮಸ್ಯೆಗಳು ಸ್ಥಳದಲ್ಲಿ ಇತ್ಯರ್ಥವಾಗುವ ನಂಬಿಕೆ ಜನರಲ್ಲಿದೆ.

ಮುನ್ನಲೆಗೆ ಎಂಡೋಸಲ್ಫಾನ್‌ ವಿಚಾರ

ಕರ್ನಾಟಕ ಕೇರಳ ಗಡಿಭಾಗವಾದ ಮಿಂಚಿಪದವು ಎಂಬಲ್ಲಿ ಗೇರು ನಿಗಮ ದವರು ಬಾವಿಗೆ ಎಂಡೋಸಲ್ಫಾನ್‌ ಸುರಿದಿದ್ದಾರೆ ಎಂಬ ಮಾತು ಅಂದಿನಿಂದ ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ. ಅದು ಡಿಸಿ ಗ್ರಾಮವಾಸ್ತವ್ಯದ ವೇಳೆ ಮುನ್ನಲೆಗೆ ಬರುವ ಸಾಧ್ಯತೆ ಅಧಿಕವಾಗಿದೆ. ಜಿಲ್ಲಾಧಿಕಾರಿ ಮಿಂಚಿಪದವುಗೆ ತಂಡ ದೊಂದಿಗೆ 2021ನೇ ಜೂನ್‌ಲ್ಲಿ ಭೇಟಿ ನೀಡಿ ಅದರ ತೆರವಿಗೆ ಕಾಸರಗೋಡು ಜಿಲ್ಲಾಧಿಕಾರಿ ಜತೆ ಚರ್ಚಿಸಿ, ಕ್ರಮ ಕೈಗೊಳ್ಳ ಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಈ ವರೆಗೆ ಏನೂ ಆಗದೆ ಇರುವುದು ಸಂಶಯಗಳಿಗೆ ಕಾರಣವಾಗಿದೆ.

ಇಲ್ಲಿ ಪ್ರಥಮ ಬಾರಿಗೆ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಇದು ಆಗಿರುವುದರಿಂದ ಸಮಸ್ಯೆ ಗಳನ್ನು ಮಂಡಿಸಲು ಸಾರ್ವ ಜನಿಕರು ತುದಿಗಾಲಲ್ಲಿ ನಿಂತಿದ್ದಾರೆ. ಗಡಿ ಭಾಗದ ಸುಳ್ಯಪದವು ಶ್ರೀ ಬಾಲ ಸುಬ್ರಹ್ಮಣ್ಯ ಅನುದಾನಿತ ಶಾಲೆ ಸುಸಜ್ಜಿತವಾಗಿ ಇದ್ದರೂ ಶೂನ್ಯ ಅಧ್ಯಾಪಕರನ್ನು ಹೊಂದಿದೆ.

ಈ ಭಾಗ ಗಡಿ ಪ್ರದೇಶ ವಾಗಿರುವುದರಿಂದ ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಎಸ್‌ಸಿ, ಎಸ್‌ಟಿ ಜಾತಿ ಸರ್ಟಿಫಿಕೇಟ್‌ ಸಮಸ್ಯೆ, ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸಲು ಸಾರಿಗೆ ವ್ಯವಸ್ಥೆ, ಕೇರಳ ಮತ್ತು ಕರ್ನಾಟಕ ರಸ್ತೆಗಳು ಮರು ಡಾಮರು ಕಾಮಗಾರಿ ಹೊಂದಿದ್ದರೂ ಗಡಿಭಾಗದ ಕಾಯರ್‌ಪದವು ಎಂಬಲ್ಲಿ ಸರಿಯಾದ ಸೇತುವೆ ನಿರ್ಮಾಣ ಆಗಬೇಕಾಗಿದೆ. ಮೊಬೈಲ್‌ ಟವರ್‌ ಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಕೃಷಿಕರ ತೋಟಗಳಿಗೆ ಕಾಡುಕೋಣ, ಹಂದಿ, ಮಂಗಗಳು ನಿರಂತರ ದಾಳಿ ನಡೆಸುತ್ತಿದ್ದು ಕೃಷಿ ನಾಶವಾಗುತ್ತಿದೆ ಇದರ ಬಗ್ಗೆ ಗಮನಹರಿಸಬೇಕಾಗಿದೆ. ಕೃಷಿಕರು ಪಿಎಂ ಕಿಸಾನ್‌ ಯೋಜನೆಯಲ್ಲಿ ಅರ್ಜಿ ಹಾಕಿ ಕೆವೈಸಿ ಪುನಃ ಮಾಡಿದರೂ ಹಣ ಬಂದಿಲ್ಲ ಎಂಬ ಮಾತು ರೈತರಿಂದ ಕೇಳಿಬರುತ್ತಿದೆ.

ಟಾಪ್ ನ್ಯೂಸ್

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Benjana Padavu: ನೇಣು ಬಿಗಿದು ಆತ್ಮಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.