ಭಾರೀ ಮಳೆ: ಚೆಲ್ಯಡ್ಕ ಸೇತುವೆ ಮುಳುಗಡೆ
Team Udayavani, Jul 15, 2021, 2:42 PM IST
ನಿಡ್ಪಳ್ಳಿ: ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದ ಅವಧಿಯಲ್ಲಿ ಮೊದಲ ಬಾರಿಗೆ ಜು.15 ರಂದು ಮಧ್ಯಾಹ್ನ ವೇಳೆ ಮುಳುಗಡೆಯಾಗಿದೆ.
ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ ಮುಳುಗಡೆಯಾಗಿದ್ದು, ಆ ರಸ್ತೆಯಲ್ಲಿ ಚಲಿಸಬೇಕಾದ ವಾಹನಗಳಿಗೆ ಅಡಚಣೆ ಉಂಟಾಗಿ ಕೈಕಾರ-ಸಂಟ್ಯಾರ್ ರಸ್ತೆಯಲ್ಲಿ ಸಂಚರಿಸಿದ್ದವು.
ಇದೀಗ ಈ ಮಾಗ೯ದ ಮೂಲಕ ಸಂಚರಿಸಬೇಕಾದ ವಾಹನಗಳು, ಬದಲಿ ರಸ್ತೆಯಲ್ಲಿ ಚಲಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು