ಶ್ರಮಿಕ ವರ್ಗದ ಪಾಲಿಗೆ ಆಶಾಕಿರಣ ಬಿಎಸ್ವೈ: ಶಾಸಕ ಹರೀಶ್ ಪೂಂಜ ಶ್ಲಾಘನೆ
Team Udayavani, May 7, 2020, 5:55 AM IST
ಬೆಳ್ತಂಗಡಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ಡೌನ್ ಸಂದರ್ಭ ತೊಂದರೆಯಲ್ಲಿರುವ ವಿವಿಧ ವರ್ಗಗಳ ಪಾಲಿಗೆ 1,610 ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಿ ಕಾಮಧೇನುವಾಗಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ.
ಈ ಪ್ಯಾಕೇಜ್ ರಾಜ್ಯದಲ್ಲಿನ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು, ಕ್ಷೌರಿಕರು, ಮಡಿವಾಳರು, ಕಟ್ಟಡ ನಿರ್ಮಾಣ ಕಾರ್ಮಿಕರು, ಹೂವು-ತರಕಾರಿ ಬೆಳೆಗಾರರು ನೇಕಾರರು ಹೀಗೆ ಸಮಾಜದ ವಿವಿಧ ವರ್ಗಗಳ ಶ್ರಮಿಕರ ಬದುಕಿಗೆ ಸಹಕಾರಿಯಾಗಲಿದೆ.
ಹೂ ಬೆಳೆಗಾರರು ಸೇರಿದಂತೆ ತರಕಾರಿ ಮತ್ತು ಹಣ್ಣು ಬೆಳೆಗಾರರಿಂದ ಹಿಡಿದು ನೋಂದಾಯಿತ ಕಟ್ಟಡ ಕಾರ್ಮಿಕರ ವರೆಗೆ ಹೆಚ್ಚುವರಿಯಾಗಿ ಮತ್ತೆ 3,000 ಪರಿಹಾರ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಶ್ರಮಿಕ ವರ್ಗದ ಪರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆಗೆದುಗೊಂಡ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ