![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ನಡು ರಸ್ತೆಯಲ್ಲೇ ಕೆಟ್ಟು ನಿಂತ ಬಸ್
Team Udayavani, Aug 23, 2018, 1:31 PM IST
![23-agust-17.jpg](https://www.udayavani.com/wp-content/uploads/2018/08/23/23-agust-17.jpg)
ಈಶ್ವರಮಂಗಲ: ಸುಳ್ಯಪದವಿನಿಂದ ಬೆಳಗ್ಗೆ ಈಶ್ವರಮಂಗಲ ಮೂಲಕ ಪುತ್ತೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ತಾಂತ್ರಿಕ ತೊಂದರೆಯಿಂದಾಗಿ ಮೀನಾವು ಸಮೀಪ ನಡು ರಸ್ತೆಯಲ್ಲಿಯೇ ನಿಂತಿತ್ತು. ಪರಿಣಾಮ ಸುಮಾರು 2 ಗಂಟೆ ವಾಹನ ಸಂಚಾರಕ್ಕೆ ತೊಡಕುಂಟಾಯಿತು.
ಬಸ್ ರಸ್ತೆ ಮಧ್ಯೆ ಬಾಕಿಯಾಗಿದ್ದರಿಂದ ಉಳಿದ ವಾಹನಗಳು ಅನ್ಯ ದಾರಿಯ ಮೂಲಕ ತೆರಳಿದವು. ಶಾಲೆ, ಕಾಲೇಜು, ಸರಕಾರಿ ಕಚೇರಿಗಳಿಗೆ ರಜಾದಿನ ಆಗಿದ್ದರಿಂದ ಹೆಚ್ಚಿನ ತೊಂದರೆಯಾಗಿಲ್ಲ. ಎರಡು ತಾಸುಗಳ ಬಳಿಕ ತಾಂತ್ರಿಕ ದೋಷ ಸರಿಪಡಿಲಾಗಿದ್ದು, ವಾಹನ ಸಂಚಾರ ಪುನರಾರಂಭಗೊಂಡಿತು.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.