ಕುಕ್ಕೆ  ಪರಿಸರ ಸ್ನೇಹಿ ತ್ಯಾಜ್ಯ ಘಟಕಕ್ಕೆ  ಸಿಇಒ ಭೇಟಿ


Team Udayavani, Dec 19, 2018, 2:51 PM IST

19-december-12.gif

ಸುಬ್ರಹ್ಮಣ್ಯ : ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಸ ವಿಲೇವಾರಿ ಘಟಕ ಪರಿಶೀಲಿಸಿ ಮಾಲಿನ್ಯದ ಕುರಿತು ಅಂತಿಮ ಪರೀಕ್ಷಾ ವರದಿ ನೀಡಿದ ಬಳಿಕವಷ್ಟೆ ಘಟಕ ಕಾರ್ಯಾರಂಭ ಮಾಡಲು ಅವಕಾಶ ನೀಡುವಂತೆ ಜಿ.ಪಂ ಸಿಇಒ ಡಾ| ಸೆಲ್ವಮಣಿ ಆರ್‌. ಸೂಚಿಸಿದರು.

ದ.ಕ.ಜಿ.ಪಂ. ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ. ವತಿಯಿಂದ ಗ್ರಾ.ಪಂ. ವ್ಯಾಪ್ತಿಯ ಇಂಜಾಡಿ ಬಳಿ ನಿರ್ಮಾಣವಾಗುತ್ತಿರುವ ಪರಿಸರಸ್ನೇಹಿ ತ್ಯಾಜ್ಯ ಘಟಕವನ್ನು ಸೋಮವಾರ ಸಂಜೆ ಅವರು ವೀಕ್ಷಿಸಿದರು. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ತ್ಯಾಜ್ಯ ಘಟಕ ಸಮರ್ಪಕ ಕೆಲಸ ಮಾಡಬೇಕು ಎಂದರು ಬಳಿಕ ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ ಹಾಗೂ ಸ್ಥಳೀಯ ಅಂಗನವಾಡಿ ಕೇಂದ್ರಕ್ಕೆ ತೆರಳಿ ಪರಿಶೀಲಿಸಿದರು. ತಾ.ಪಂ. ಇಒ ಡಾ| ಮಧುಕುಮಾರ್‌, ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಹೊಸಮನೆ, ತಾ.ಪಂ. ಸದಸ್ಯ ಅಶೋಕ್‌ ನೆಕ್ರಾಜೆ, ಗ್ರಾ.ಪಂ. ಕಾರ್ಯದರ್ಶಿ ಮೋನಪ್ಪ ಡಿ., ಗ್ರಾ.ಪಂ. ಸದಸ್ಯರಾದ ರಾಜೇಶ್‌ ಎನ್‌.ಎಸ್‌., ಪ್ರಶಾಂತ ಭಟ್‌ ಮಾಣಿಲ, ಭವಾನಿಶಂಕರ ಪೂಂಬಳ ಉಪಸ್ಥಿತರಿದ್ದರು.

ನುಡಿದಂತೆ ನಡೆದ ಸಿಇಒ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪರಿಸರ ಸ್ನೇಹಿ ಕಸ ವಿಲೇವಾರಿ ತ್ಯಾಜ್ಯ ಘಟಕ ಕಾಮಗಾರಿ ನಡೆಯುತ್ತಿರುವ ಕುರಿತು ಉದಯವಾಣಿ ಸುದಿನ ವಿಸ್ತೃತ ವರದಿ ಪ್ರಕಟಿಸಿತ್ತು. ರಾಜ್ಯದಲ್ಲೆ ಪ್ರಥಮ ಘಟಕ ಎನ್ನುವ ಅಂಶವನ್ನು ಉಲ್ಲೇಖೀಸಲಾಗಿತ್ತು. ಈ ವೇಳೆ ಜಿ.ಪಂ ಸಿಇಒ ಅವರು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ತಿಳಿಸಿದ್ದರು. ಕಸ ವಿಲೇವಾರಿ ತ್ಯಾಜ್ಯ ಘಟಕಕ್ಕೆ ಸೋಮವಾರ ಭೇಟಿ ನೀಡಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.