Mani – Mysore ಹೆದ್ದಾರಿ ಸಂಚಾರದಲ್ಲಿ ಇಂದು ಬದಲಾವಣೆ
Team Udayavani, Jan 24, 2024, 6:00 AM IST
ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ- ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮ ಜ. 24ರಂದು ನಡೆಯಲಿದ್ದು ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ಕಲ್ಲೇಗ ದೇವಸ್ಥಾನ ತಲುಪುವ ಅಂದಾಜು ಸಮಯ ರಾತ್ರಿ 7.45ರಿಂದ 9.15 ಗಂಟೆ ವರೆಗೆ ಮಾಣಿ-ಮೈಸೂರು ರಾ.ಹೆ.ಯಲ್ಲಿ ಸಂಚಾರ ಸುಗಮಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಪುತ್ತೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಮಂಜಲ್ಪಡು³ ಕೊಡಿಪ್ಪಾಡಿ ಕಬಕ ಮೂಲಕ ಮಂಗಳೂರಿಗೆ ತೆರಳುವುದು.
ಮಂಗಳೂರಿನಿಂದ ಪುತ್ತೂರು, ಮೈಸೂರು ಕಡೆಗೆ ತೆರಳುವ ವಾಹನ ಗಳು ಮುರದಿಂದ ರೈಲ್ವೇಬ್ರಿಜ್ ಮೂಲಕ ಬನ್ನೂರು ಪಡೀಲ್ ಮೂಲಕ ಪುತ್ತೂರಿಗೆ ತೆರಳಬೇಕು.
ಇತರ ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗದಂತೆ ವಾಹನಗಳನ್ನು ನಿಲುಗಡೆ ಮಾಡಬೇಕು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್